ದಾಂಡೇಲಿ :ಸ್ಥಳೀಯ ಗಾಂಧಿನಗರದ ಶ್ರೀ.ಛತ್ರಪತಿ ಶಿವಾಜಿ ಯುವ ಸೇವಾ ಟ್ರಸ್ಟ್ ಆಶ್ರಯದಲ್ಲಿ ಪ್ರತಿವರ್ಷದಂತೆ ಈ ವರ್ಷವು ಶನಿವಾರ ಶಿವಾಜಿ ಜಯಂತಿ ಮತ್ತು ಬಸವ ಜಯಂತಿ ಕಾರ್ಯಕ್ರಮವನ್ನು ಗಾಂಧಿನಗರದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಹಿಂದು ಜಾಗರಣಾ ವೇದಿಕೆಯ ಪ್ರಮುಖ ಸುಧೀರ ಶೆಟ್ಟಿಯವರು ಹಿಂದು ಧರ್ಮದ ವೀರಕೇಸರಿಯಾಗಿದ್ದ ಛತ್ರಪತಿ ಶಿವಾಜಿಯವರ ತತ್ವಾದರ್ಶ ಮತ್ತು ಶೌರ್ಯ ಎಲ್ಲರಿಗೂ ಅನುಕರಣೀಯ. ಅದೇ … [Read more...] about ಅದ್ದೂರಿ ಶಿವಾಜಿ ಜಯಂತಿ