ಭಟ್ಕಳ: ತಾಲೂಕಿನ ಮುರ್ಡೇಶ್ವರದ ನೇತ್ರಾಣಿಯ ದ್ವೀಪದಲ್ಲಿರುವ ಅತಿ ಪುರಾತನವಾದ ಜಟ್ಟಿಗ ದೇವಸ್ಥಾನದ ವರ್ಧಂತ್ಯೋತ್ಸವ ಕಾರ್ಯಕ್ರಮವೂ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತೀ ವಿಜೃಂಭಣೆಯಿಂದ ಬುಧವಾರ ದಂದು ಜರುಗಿತು ಮುಂಜಾನೆ ಇಲ್ಲಿನ ಬಂದರ ಧಕ್ಕೆಯಿಂದ ಸುಮಾರಿಗೆ 10 ರಿಂದ 13 ಬೋಟಗಳಲ್ಲಿ 600 ರಿಂದ 800 ಜನರು ನೇತ್ರಾಣಿಯ ಜಟಗೇಶ್ವರ ದೇವರ ಪೂಜೆಗೆ ತೆರಳಿದ್ದಾರೆ.ನೇತ್ರಾಣಿ ಜಟ್ಟಿಗ ದೇವಸ್ಥಾನವು ತಾಲೂಕಿನಲ್ಲೇ ಅತಿ ಪುರಾತನ ದೇವಸ್ಥಾನ ಎಂದು … [Read more...] about ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೇತ್ರಾಣಿಯ ದ್ವೀಪದ ಅತಿ ಪುರಾತನ ಜಟ್ಟಿಗ ದೇವಸ್ಥಾನದ ವರ್ಧಂತ್ಯೋತ್ಸವ ಸಂಪನ್ನ
ಹಿಂದು
ಪ್ಲಾಸ್ಟಿಕ್ ದ್ವಜ ಬಳಸದಂತೆ ಆಗ್ರಹ
ಕಾರವಾರ: ಅಗಸ್ಟ್ 15ರ ಸ್ಪಾತಂತ್ರ್ಯೋತ್ಸವ ದಿನಾಚರಣೆ ವೇಳೆ ಪ್ಲಾಸಿಕ್ ಧ್ವಜದ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರು ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನಗೆ ಮನವಿ ಸಲ್ಲಿಸಿದರು. ಸ್ಪಾತಂತ್ರ್ಯೋತ್ಸವ ದಿನಾಚರಣೆಯನ್ನು ಎಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತದೆ. ಆದರೆ ಈ ಸಂಭ್ರಮದಲ್ಲಿ ಬಳಸಿದ ಪ್ಲಾಸ್ಟಿಕ್, ಕಾಗದದ ರಾಷ್ಟ್ರಧ್ವಜವನ್ನು ಎಲ್ಲೆಂದರಲ್ಲಿ ಬಿಸಾಡಲಾಗುತ್ತದೆ. ಪ್ಲಾಸ್ಟಿಕ್ ಬೇಗ … [Read more...] about ಪ್ಲಾಸ್ಟಿಕ್ ದ್ವಜ ಬಳಸದಂತೆ ಆಗ್ರಹ
ಶರತ್ ಮಡಿವಾಳ ಹತ್ಯೆ ಪ್ರಕರಣದ ತನಿಖೆಯನ್ನು `ಎನ್ಐಎ’ಗೆ ಒಪ್ಪಿಸಬೇಕು, ಆಗ್ರಹಿಸಿ ಹಿಂದು ಜನಜಾಗೃತಿ ಸಮಿತಿ ಕಾರ್ಯಕರ್ತರ ಮನವಿ
ಹೊನ್ನಾವರ:ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣದ ತನಿಖೆಯನ್ನು `ಎನ್ಐಎ'ಗೆ ಒಪ್ಪಿಸಬೇಕು ಮತ್ತು ವಿಶೇಷ ತುರ್ತು ನ್ಯಾಯಾಲಯ ಸ್ಥಾಪಿಸಿ ಪ್ರಕರಣದ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಹಿಂದು ಜನಜಾಗೃತಿ ಸಮಿತಿ ಕಾರ್ಯಕರ್ತರು ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ, ಗೃಹ ಇಲಾಖೆಗೆ ಮನವಿ ಸಲ್ಲಿಸಿದರು. ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಕಾರ್ಯಕರ್ತರು ಹಿಂದು ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ವಿವಿಧ … [Read more...] about ಶರತ್ ಮಡಿವಾಳ ಹತ್ಯೆ ಪ್ರಕರಣದ ತನಿಖೆಯನ್ನು `ಎನ್ಐಎ’ಗೆ ಒಪ್ಪಿಸಬೇಕು, ಆಗ್ರಹಿಸಿ ಹಿಂದು ಜನಜಾಗೃತಿ ಸಮಿತಿ ಕಾರ್ಯಕರ್ತರ ಮನವಿ
ಹಿಂದು ರುದ್ರಭೂಮಿಯ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಬಿಜೆಪಿ ಎಸ್.ಸಿ.ಮೋರ್ಚಾದಿಂದ ಮನವಿ
ದಾಂಡೇಲಿ:ನಗರದ ಹಿಂದೂ ರುದ್ರಭೂಮಿಯನ್ನು ಅಭಿವೃದ್ಧಿ ಪಡಿಸುವುದು ಮತ್ತು ನಗರದಲ್ಲಿ ಪ್ರಾಣ ಹಾನಿಗೆ ಕಾರಣವಾಗುತ್ತಿರುವ ಎಲ್ಲೊಂದರಲ್ಲಿ ಇರುವ ಅವೈಜ್ಞಾನಿಕ ಹಂಪ್ಸ್ಗಳಿಗೆ ಬಣ್ಣ ಹಚ್ಚುವುದರ ಜೊತೆಯಲ್ಲಿ ಪಂಪ್ಸ್ ಇರುವುದರ ಬಗ್ಗೆ ಫಲಕವನ್ನು ಅಳವಡಿಸುವಂತೆ ನಗರದ ಬಿಜೆಪಿ ಎಸ್.ಸಿ ಮೋರ್ಚಾ ಅಧ್ಯಕ್ಷ ದಶರಥ ಬಂಡಿವಡ್ಡರ ಅವರ ನೇತೃತ್ವದಲ್ಲಿ ಪೌರಾಯುಕ್ತ ಜತ್ತಣ್ಣ ಅವರಿಗೆ ಸೋಮವಾರ ಮನವಿ ನೀಡಿ ಆಗ್ರಹಿಸಲಾಯಿತು.ಪೌರಾಯುಕ್ತರಿಗೆ ನೀಡಿದ ಮನವಿಯಲ್ಲಿ ನಗರದ … [Read more...] about ಹಿಂದು ರುದ್ರಭೂಮಿಯ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಬಿಜೆಪಿ ಎಸ್.ಸಿ.ಮೋರ್ಚಾದಿಂದ ಮನವಿ
ಅದ್ದೂರಿ ಶಿವಾಜಿ ಜಯಂತಿ
ದಾಂಡೇಲಿ :ಸ್ಥಳೀಯ ಗಾಂಧಿನಗರದ ಶ್ರೀ.ಛತ್ರಪತಿ ಶಿವಾಜಿ ಯುವ ಸೇವಾ ಟ್ರಸ್ಟ್ ಆಶ್ರಯದಲ್ಲಿ ಪ್ರತಿವರ್ಷದಂತೆ ಈ ವರ್ಷವು ಶನಿವಾರ ಶಿವಾಜಿ ಜಯಂತಿ ಮತ್ತು ಬಸವ ಜಯಂತಿ ಕಾರ್ಯಕ್ರಮವನ್ನು ಗಾಂಧಿನಗರದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಹಿಂದು ಜಾಗರಣಾ ವೇದಿಕೆಯ ಪ್ರಮುಖ ಸುಧೀರ ಶೆಟ್ಟಿಯವರು ಹಿಂದು ಧರ್ಮದ ವೀರಕೇಸರಿಯಾಗಿದ್ದ ಛತ್ರಪತಿ ಶಿವಾಜಿಯವರ ತತ್ವಾದರ್ಶ ಮತ್ತು ಶೌರ್ಯ ಎಲ್ಲರಿಗೂ ಅನುಕರಣೀಯ. ಅದೇ … [Read more...] about ಅದ್ದೂರಿ ಶಿವಾಜಿ ಜಯಂತಿ