ದೇಶದ ಸಮಗ್ರತೆಯನ್ನು ಕಾಪಾಡಿಕೊಳ್ಳಲು ಜನಸಂಖ್ಯೆ ನಿಯಂತ್ರಣದ ಕಾನೂನನ್ನು ತರಬೇಕು ! ಅನಿಯಂತ್ರಿತ ಹಾಗೂ ಹೆಚ್ಚುತ್ತಿರುವ ಜನಸಂಖ್ಯೆಯಿಂದಾಗಿ ದೇಶದಲ್ಲಿ ಲಭ್ಯವಿರುವ ಸಕಲ ಸೌಲಭ್ಯ, ಅಭಿವೃದ್ಧಿ ಮೌಲ್ಯ ಹಾಗೂ ಆರ್ಥಿಕ ಸ್ಥಿತಿಯ ಮೇಲೆ ಗಂಭೀರವಾದ ಪರಿಣಾಮ ಬೀರುತ್ತಿದೆ. ಮುಂಬರುವ ಕಾಲದಲ್ಲಿ ಈ ಹೆಚ್ಚುತ್ತಿರುವ ಜನಸಂಖ್ಯೆಯನ್ನು ತಡೆಗಟ್ಟದೇ ಇದ್ದಲ್ಲಿ ಭವಿಷ್ಯದಲ್ಲಿ ಗಂಭೀರ ಸಮಸ್ಯೆಯನ್ನು ಎದುರಿಸಬೇಕಾಗಬಹುದು ಹಾಗೂ ಭಾರತದ ಸಮಗ್ರತೆ ಹಾಗೂ ಐಕ್ಯತೆಗೆ ಧಕ್ಕೆಯುಂಟಾಗಬಹುದು. … [Read more...] about ಹಿಂದೂಗಳ ಉತ್ಸವದ ಸಮಯದಲ್ಲಿ ರೈಲಿನ ಮತ್ತು ಬಸ್ಸಿನ ಬಾಡಿಗೆಯನ್ನು ಏರಿಸುವುದನ್ನು ರದ್ದುಪಡಿಸಬೇಕು !