ಹಳಿಯಾಳ:- 2010 ರಲ್ಲಿ ಆಗಿನ ಭಾರತೀಯ ಜನತಾ ಪಕ್ಷದ ಆಡಳಿತಾವಧಿಯಲ್ಲಿ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ (ಕರ್ನಾಟಕ ಪ್ರಿವೆನಷನ್ ಆಫ್ ಕವ್ ಸ್ಲಾಟರ್ ಮತ್ತು ಪ್ರಿವೆನಷನ್(ಅಮೆಂಡಮೆಂಟ್) ಬಿಲ್ 2010 ಕಾನೂನು ಜಾರಿಗೊಳಿಸಿತ್ತು ಬಳಿಕ ಇದನ್ನು ಕಾಂಗ್ರೇಸ್ ಸರ್ಕಾರ ರದ್ದುಗೊಳಿಸಿತ್ತು ಆದರೇ ಪುನಃ ರಾಜ್ಯದಲ್ಲಿ ಈ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಗೋ ಹತ್ಯೆ ನಿಷೇಧ ಕಾನೂನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಹಿಂದೂ ಜನಜಾಗೃತಿ ಸಮೀತಿ ಆಗ್ರಹಿಸಿದೆ. ಮಂಗಳವಾರ … [Read more...] about ಗೋ ಹತ್ಯೆ ನಿಷೇಧ ಕಾನೂನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಹಿಂದೂ ಜನಜಾಗೃತಿ ಸಮೀತಿ ಆಗ್ರಹ.
ಹಿಂದೂ ಜನಜಾಗೃತಿ ಸಮೀತಿ ಆಗ್ರಹ
ಹಿಂಸೆಗೆ ಪ್ರಚೋದನೆ ನೀಡುವ ಗಿರೀಶ ಕಾರ್ನಾಡ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ – ಹಿಂದೂ ಜನಜಾಗೃತಿ ಸಮೀತಿ ಆಗ್ರಹ
ಹಳಿಯಾಳ : ನಿಷೇಧಿತ ಮಾವೋವಾದಿ ನಕ್ಸಲರ ಜೊತೆ ನಂಟು ಇರುವ ಮತ್ತು ಹಿಂಸೆಗೆ ಪ್ರಚೋದನೆ ನೀಡುವ ಗಿರೀಶ ಕಾರ್ನಾಡ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಹಿಂದೂ ಜನಜಾಗೃತಿ ಸಮಿತಿ ಹಾಗೂ ರಾಷ್ಟ್ರೀಯ ಹಿಂದೂ ಆಂದೋಲನದ ಸಮೀತಿಯವರು ರಾಜ್ಯದ ಗೃಹ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಸಂಘಟನೆಯವರು ಗೃಹ ಸಚಿವ ಡಾ|| ಜಿ. ಪರಮೇಶ್ವರ ಅವರ ಹೆಸರಿನಲ್ಲಿದ್ದ ಮನವಿಯನ್ನು ಹಳಿಯಾಳ ತಹಶೀಲ್ದಾರ ಅವರಿಗೆ ಸಲ್ಲಿಸಿದರು. ಮನವಿಯಲ್ಲಿ … [Read more...] about ಹಿಂಸೆಗೆ ಪ್ರಚೋದನೆ ನೀಡುವ ಗಿರೀಶ ಕಾರ್ನಾಡ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ – ಹಿಂದೂ ಜನಜಾಗೃತಿ ಸಮೀತಿ ಆಗ್ರಹ