ಹಳಿಯಾಳ : ಕೆರಳದ ಶಬರಿ ಮಲೆ ದೇವಸ್ಥಾನದ ಧರ್ಮ ಪರಂಪರೆಯ ರಕ್ಷಣೆ ಮಾಡಲು ಸಂಸತ್ತಿನಲ್ಲಿ ಕೂಡಲೇ ಕಾನೂನು ನಿಯಮ ರೂಪಿಸಬೇಕು ಹಾಗೂ ಕಾನೂನಿನ ಚೌಕಟ್ಟಿನಲ್ಲಿ ಅಲ್ಲಿ ಪ್ರತಿಭಟನೆ ಮಾಡುತ್ತಿರುವ ಭಕ್ತರ ಮೇಲೆ ಅನಾವಶ್ಯಕವಾಗಿ ಹೆರಿದ ಪ್ರಕರಣಗಳನ್ನು ತಕ್ಷಣ ರದ್ದು ಪಡಿಸಬೇಕೆಂದು ಹಿಂದೂ ಜನಜಾಗೃತಿ ಸಮೀತಿ ಆಗ್ರಹಿಸಿದೆ. ಅಯ್ಯಪ್ಪ ಸ್ವಾಮಿ ಮಾಲಾಧಾರಿ ಭಕ್ತರು, ವಿವಿಧ ಹಿಂದೂ ಪರ ಸಂಘಟನೆಗಳೊಂದಿಗೆ ಆಗಮಿಸಿದ ಹಿಂದೂ ಜನಜಾಗೃತಿ ಸಮೀತಿಯವರು ತಹಶೀಲ್ದಾರ್ ಮೂಲಕ ಕೇಂದ್ರ … [Read more...] about ಕೇರಳದ ಶಬರಿಮಲೆ ದೇವಸ್ಥಾನದ ಧರ್ಮ ಪರಂಪರೆಯ ರಕ್ಷಣೆ ಮಾಡಲು ಸಂಸತ್ತಿನಲ್ಲಿ ಕೂಡಲೇ ಕಾನೂನು ರೂಪಿಸಿ ಹಿಂದೂ ಜನಜಾಗೃತಿ ಸಮೀತಿ ಆಗ್ರಹ
ಹಿಂದೂ ಜನಜಾಗೃತಿ ಸಮೀತಿ
ಪರೇಶ ಮೇಸ್ತ ಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಸೇರಿದಂತೆ ಇನ್ನಿತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ,ಸರ್ಕಾರಕ್ಕೆ ಮನವಿ
ಹಳಿಯಾಳ: ಹೊನ್ನಾವರದ ಪರೇಶ ಮೇಸ್ತ ಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಸೇರಿದಂತೆ ಇನ್ನಿತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮೀತಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ರಾಷ್ಟ್ರೀಯ ಹಿಂದೂ ಆಂದೋಲನ ಸಮೀತಿಯ ನೇತೃತ್ವದಲ್ಲಿ ಹಳಿಯಾಳ ವಿವಿಧ ಹಿಂದೂ ಸಂಘಟನೆಗಳನ್ನೊಳಗೊಂಡು ಹಿಂದೂ ಜನಜಾಗೃತಿ ಸಮೀತಿಯು ಇಲ್ಲಿಯ ತಹಶೀಲ್ದಾರ್ ಕಚೇರಿಗೆ ಆಗಮಿಸಿ ತಹಶೀಲ್ದಾರ್ ಅವರಿಗೆ ಮನವಿ … [Read more...] about ಪರೇಶ ಮೇಸ್ತ ಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಸೇರಿದಂತೆ ಇನ್ನಿತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ,ಸರ್ಕಾರಕ್ಕೆ ಮನವಿ