ಹೊನ್ನಾವರ: ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರಹಾಗೂ ಹಿಂದೂಗಳ ನರಮೇಧವನ್ನು ಖಂಡಿಸಿ, ಪಟ್ಟಣದ ಶರಾವತಿವೃತ್ತದಿಂದ ದುರ್ಗಾದೇವಿ ದೇವಸ್ಥಾನದವರೆಗೆ ಯುವಾ ಬ್ರಿಗೇಡ್ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು.ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಸಾಮರಸ್ಯಪ್ರಮುಖರಾದ ವಿಶ್ವನಾಥ ನಾಯಕ್ ಮಾತನಾಡಿ, ಇಡೀ ಜಗತ್ತೇಬಯೋತ್ಪಾದನೆಯಲ್ಲಿ ತತ್ತರಿಸಿದೆ. ಇಡೀ ಪ್ರಪಂಚದಲ್ಲಿ ಹಿಂದೂಧರ್ಮ ಮಾತ್ರ ಶಾಂತಿ ಹಾಗೂ ಸಂಸ್ಕøತಿ ಹೊಂದಿರುವ ದೇಶ. ಜಗತ್ತಿನಬಹುತೇಕ … [Read more...] about ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂಸಾಚಾರ ಖಂಡಿಸಿ ಯುವಾ ಬ್ರಿಗೇಡ್ ವತಿಯಿಂದ ಪಂಜಿನ ಮೆರವಣಿಗೆ