ಕಾರವಾರ:ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು, ಇದನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕಿದೆ ಎಂದು ಜಿಲ್ಲಾ ಪಂಚಾಯತ ಸದಸ್ಯೆ ಚೈತ್ರಾ ಕೋಠಾರಕರ್ ಹೇಳಿದರು. ನಗರದ ಹಿಂದೂ ಹೈಸ್ಕೂಲ್ ಆವರಣದಲ್ಲಿನ ಬಾಲ ಮಂದಿರದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಜವಬ್ದಾರಿ ಶಿಕ್ಷಕರು ಹಾಗೂ ಪಾಲಕರ ಮುಂದಿದೆ ಎಂದು ಅವರು ಅಭಿಪ್ರಾಯ … [Read more...] about ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ;ಪಂಚಾಯತ ಸದಸ್ಯೆ ಚೈತ್ರಾ ಕೋಠಾರಕರ್
ಹಿಂದೂ ಹೈಸ್ಕೂಲ್ ಆವರಣ
ಬೃಹತ್ ಉದ್ಯೋಗ ಮೇಳ
ಕಾರವಾರ: ಸಿಪ್ಲಾ ಗೋವಾ ಹಾಗೂ ಲಾಯನ್ಸ್ ಕ್ಲಬ್ ಸಹಯೋಗದಲ್ಲಿ ಸೆ.17ರಂದು ನಗರದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಲಾಯನ್ಸ್ ಕ್ಲಬ್ ಅಧ್ಯಕ್ಷ ಅಲ್ತಾಫ್ ಶೇಖ್ ಹೇಳಿದರು. ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಹಿಂದೂ ಹೈಸ್ಕೂಲ್ ಆವರಣದಲ್ಲಿ ಬೆಳಿಗ್ಗೆ 9.30ರಿಂದ ಸಂಜೆ 4 ಗಂಟೆಯವರೆಗೆ ಗೋವಾದ ಹೆಸರಾಂತ ಔಷಧೀಯ ಕಂಪನಿಯಲ್ಲಿನ ಹುದ್ದೆಗಳ ಭರ್ತಿಗೆ ಈ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಸ್ಕಿಲ್ ಡೆವಲಪ್ಮೆಂಟ್ ಕಾರ್ಯಕ್ರಮದ ಅಡಿಯಲ್ಲಿ 100 … [Read more...] about ಬೃಹತ್ ಉದ್ಯೋಗ ಮೇಳ