ಕಾರವಾರ:ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆಯನ್ನು ಬಲಪಡಿಸುವ, ದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಕೋಮು ದ್ವೇಷವನ್ನು ತಡೆಗಟ್ಟುವ ಸಲುವಾಗಿ ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾಡಳಿತದ ಸಭಾಂಗಣದಲ್ಲಿ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಬೋಧಿಸುವ ಮೂಲಕ ಕಾಂiÀರ್iಕ್ರಮ ಪ್ರಾರಂಭಿಸಲಾಯಿತು. ಅಪರ ಜಿಲ್ಲಾಧಿಕಾರಿ ಹೆಚ್,ಪ್ರಸನ್ನ ನೇತೃತ್ವತಲ್ಲಿ ನೆಡೆದ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು … [Read more...] about ರಾಷ್ಟ್ರೀಯ ಐಕ್ಯತಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ
ಹಿಂಸಾಚಾರ
ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಗಟ್ಟುವಂತೆ ಆಗ್ರಹಿಸಿ ಕೇಂದ್ರ ಗೃಹ ಮಂತ್ರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿ
ಭಟ್ಕಳ:ರಾಷ್ಟ್ರೀಯ ಹಿಂದೂ ಆಂದೋಲನದ ವತಿಯಿಂದ ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಗಟ್ಟುವಂತೆ ಆಗ್ರಹಿಸಿ ಕೇಂದ್ರ ಗೃಹ ಮಂತ್ರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿಯನ್ನು ಸಲ್ಲಿಸಲಾಯಿತು. ಮನವಿಯಲ್ಲಿ ಕಾಶ್ಮೀರದಲ್ಲಿ ದೇಶ ವಿರೋಧಿ ಕೃತ್ಯಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಗಡಿ ಕಾಯುವ ಸೈನಿಕರನ್ನು ಸೆರೆ ಹಿಡಿದು ಹೊಡೆಯುವುದು, ಜೆಹಾದಿ ಉಗ್ರರೊಂದಿಗೆ ಹೋರಾಡುವ ಸೈನಿಕರ ಮೇಲೆ ಕಲ್ಲು ಎಸೆಯುವುದು, ಪಾಕಿಸ್ತಾನ ಮತ್ತು ಇಸ್ಲಾಮಿಕ್ ಸ್ಟೇಟ್ … [Read more...] about ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಗಟ್ಟುವಂತೆ ಆಗ್ರಹಿಸಿ ಕೇಂದ್ರ ಗೃಹ ಮಂತ್ರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿ