• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಿಡಿದ

ಕರ್ನಾಟಕ ರಾಜ್ಯ ಅಭಿವೃದ್ದಿ ಪಥದಲ್ಲಿ ಮುಂದೆ ಇರಲಿದೆ;ಸಚಿವ ಆರ್.ವಿ.ದೇಶಪಾಂಡೆ

July 30, 2017 by Sachin Hegde Leave a Comment

ಹಳಿಯಾಳ:ಕಾಂಗ್ರೇಸ್ ಪಕ್ಷ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ದಿನದಿಂದ ಕರ್ನಾಟಕ ರಾಜ್ಯದಲ್ಲಿ ಹಿಂದೆಂದು ಕಾಣದಂತ ಅಭಿವೃದ್ದಿಯಾಗಿದ್ದು ಇನ್ನೂ ಹೆಚ್ಚಿನ ಅಭಿವೃದ್ದಿ ಕಾಮಗಾರಿಗಳನ್ನು ಸರ್ಕಾರ ಮಾಡಲಿದ್ದು ದೇಶದಲ್ಲಿ ಕರ್ನಾಟಕ ರಾಜ್ಯ ಅಭಿವೃದ್ದಿ ಪಥದಲ್ಲಿ ಮುಂದೆ ಇರಲಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ನಂ. 3 ಮತ್ತು ಗುತ್ತಿಗೇರಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳ ನೂತನ … [Read more...] about ಕರ್ನಾಟಕ ರಾಜ್ಯ ಅಭಿವೃದ್ದಿ ಪಥದಲ್ಲಿ ಮುಂದೆ ಇರಲಿದೆ;ಸಚಿವ ಆರ್.ವಿ.ದೇಶಪಾಂಡೆ

ಒಂದೇ ದಿನದಲ್ಲಿ 4 ಹೆಬ್ಬಾವು ಹಿಡಿದ ಉರಗ ತಜ್ಞ

July 24, 2017 by Sachin Hegde Leave a Comment

ಕಾರವಾರ:ಅವರ್ಸಾದ ಉರಗ ತಜ್ಞ ಮಹೇಶ ನಾಯ್ಕ ಒಂದೇ ದಿನದಲ್ಲಿ ಬೇರೆ ಬೇರೆ ಕಡೆ 4 ಹೆಬ್ಬಾವುಗಳನ್ನು ಹಿಡಿದು ಅರಣ್ಯ ಇಲಾಖೆಯ ಸಹಾಯದಿಂದ ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಅಂಕೋಲಾದ ಕಣಗಿಲ್‍ನ ಆನಂದು ಗೌಡ ಅವರ ಮನೆಯ ಕೋಳಿ ಗೂಡಿಗೆ ನುಗ್ಗಿದ ಹೆಬ್ಬಾವು 1 ಕೋಳಿಯನ್ನು ನುಂಗಿತ್ತು. ವಿಷಯ ತಿಳಿದ ಮಹೇಶ ನಾಯ್ಕ ಸ್ಥಳಕ್ಕೆ ತೆರಳಿ ಹೆಬ್ಬಾವನ್ನು ಹಿಡಿದರು. ಬಳಿಕ ಇಲ್ಲಿನ ಬೆಲೆಕೇರಿಯಲ್ಲಿ ಉದಯ ನಾಯ್ಕ ಅವರ ಮನೆಯ ಬಳಿ ಹೆಬ್ಬಾವು ಕಾಣಿಸಿಕೊಂಡಿರುವ ಸುದ್ದಿ ತಿಳಿದು … [Read more...] about ಒಂದೇ ದಿನದಲ್ಲಿ 4 ಹೆಬ್ಬಾವು ಹಿಡಿದ ಉರಗ ತಜ್ಞ

ದಲಿತ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ,ಕುಂದಾಪುರದಲ್ಲಿ ನಡೆದ ‘ಸಿಂಪಲ್ ಮ್ಯಾರೇಜ್ ಸ್ಟೋರಿ’

May 3, 2017 by Ganapati Hegde Leave a Comment

ಕುಂದಾಪುರ:ಅವರಿಬ್ಬರು ಒಂದೇ ಊರಿನವರು. ಅಷ್ಟೇ ಅಲ್ಲ ಒಂದೇ ಕೇರಿಯವರು. ಅದ್ಯೇಗೋ ಅವರ ನಡುವೆ ಪ್ರೇಮ ಕಹಾನಿ ಸ್ಟಾರ್ಟ್ ಆಗಿತ್ತು. ಅದು ಸುಮಾರು ಎರಡು ವರ್ಷದ ಲವ್ವು. ಮದುವೆಗೆ ಹುಡುಗನ ಕಡೆಯವರು ಓಕೆ ಅಂದ್ರೂ ಕೂಡ ಯುವತಿ ಮನೆಯವರು ಅಡ್ಡಿಯಾದ್ರು. ಆದ್ರೂ ಕೂಡ ಜಾತಿ-ಧರ್ಮದ ಮುಲಾಜೇ ಇಲ್ಲದ ಈ ಮದುವೆ ನಡೆದು ಹೋಯ್ತು. ಕುಂದಾಪುರದಲ್ಲಿ ನಡೆದ ‘ಸಿಂಪಲ್ ಮ್ಯಾರೇಜ್ ಸ್ಟೋರಿ’ ಕುರಿತ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ. ನನಗೆ ನೀನು..ನಿನಗೆ ನಾನು..ಹೀಗೆ ಪರಸ್ಪರ … [Read more...] about ದಲಿತ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ,ಕುಂದಾಪುರದಲ್ಲಿ ನಡೆದ ‘ಸಿಂಪಲ್ ಮ್ಯಾರೇಜ್ ಸ್ಟೋರಿ’

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar