ಕಾರವಾರ: ಹೊನ್ನಾವರ ತಾಲೂಕಿನ ಶರಾವತಿ ಅಳಿವೆಯಲ್ಲಿ ತುಂಬಿಕೊಂಡಿರುವ ಹೂಳನ್ನು ತಿಂಗಳೊಳಗೆ ಎತ್ತಿ ಮೀನುಗಾರಿಕೆ ನಡೆಸಲು ಅವಕಾಶ ಮಾಡಿಕೊಡುವಂತೆ ಜಿಲ್ಲಾಧಿಕಾರಿ ಎಸ್ ಎಸ್. ನಕುಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಸಭಾಭವನದಲ್ಲಿ ನಡೆದ ಮೀನುಗಾರರೊಂದಿಗೆ ಮೀನುಗಾರರ ಬೇಡಿಕೆ ಹಾಗೂ ಸಂವಾದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶರಾವತಿ ಅಳವೆಯಲ್ಲಿ ಹೂಳು ತುಂಬಿಕೊಂಡ ಕಾರಣ ಮೀನುಗಾರಿಕೆಗೆ ತೆರಳು ಕಷ್ಟವಾಗುತ್ತಿದೆ. ಈಗಾಗಲೇ ಪ್ರಸಕ್ತ ವರ್ಷದಲ್ಲಿ … [Read more...] about ಶರಾವತಿ ಅಳಿವೆಯಲ್ಲಿ ತುಂಬಿಕೊಂಡಿರುವ ಹೂಳನ್ನು ತಿಂಗಳೊಳಗೆ ಎತ್ತಿ ;ಅಧಿಕಾರಿಗಳಿಗೆ ಸೂಚನೆ