ಕುಮಟಾ:ಪ್ರಸ್ತಕ ಸಾಲಿನ ರಾಜ್ಯ ಮತ್ತು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕøತ ರವೀಂದ್ರ ಭಟ್ಟ ಸೂರಿ ಅವರನ್ನು ಕುಮಟಾ ತಾಲೂಕಿನ ಹೆಗಡೆಯ ಗೆಳೆಯರ ಬಳದ ಪದಾಧಿಕಾರಿಗಳು ಸನ್ಮಾನಿಸಿ, ಗೌರವಿಸಿದರು.ಸನ್ಮಾನ ಸ್ವೀಕರಿಸಿ, ಡಾ.ರವೀಂದ್ರ ಭಟ್ಟ ಮಾತನಾಡಿ, ಹಿತ್ತಲ ಗಿಡ ಮದ್ದಲ್ಲ ಎಂಬ ಮಾತಿದೆ. ನಮ್ಮೂರಿನ ವ್ಯಕ್ತಿಗಳು ಮಾಡಿದ ಸಾಧನೆ ನಮ್ಮ ಗಮನಕ್ಕೆ ಬರುವುದಿಲ್ಲ. ಆದರೆ ನೀವೆಲ್ಲ ನನ್ನನ್ನು ನಿಮ್ಮೂರಿನವನು ಎಂಬ ಅಭಿಮಾನದಿಂದ ಸನ್ಮಾನಿಸಿ, ಗೌರವಿಸಿದ್ದೀರಿ. … [Read more...] about ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕøತ ರವೀಂದ್ರ ಭಟ್ಟ ಸೂರಿ ಯವರಿಗೆ ಸನ್ಮಾನ