ಹಳಿಯಾಳ:ಬಿ ಜೆ ಪಿ ವಿಶ್ವಾಸಮತ ಗಳಿಸಲು ವಿಫಲವಾದ ಹಿನ್ನಲೆಯಲ್ಲಿ ಶನಿವಾರ ಕಾಂಗ್ರೇಸ್ ತಾಲೂಕ ಘಟಕದ ವತಿಯಿಂದ ಸಂಭ್ರಮಾಚರಣೆ ನಡೆಯಿತು. ಪಟ್ಟಣದೆಲ್ಲೆಡೆ ಪಟಾಕಿ ಸಿಡಿಸಿಸ ಸಂಭ್ರಮಿಸಿದ ಕಾರ್ಯಕರ್ತರು ವಿವಿಧ ಬಡಾವಣೆಗಳಿಗೆ ತೆರಳಿ ಸಿಹಿ ಹಂಚುವ ಮೂಲಕÀ ಹರ್ಷ ವ್ಯಕ್ತಪಡಿಸಿದರು. ಕಾಂಗ್ರೇಸ್ ಪಕ್ಷದ ಧ್ವಜ ಹಿಡಿದು ಪಟ್ಟಣದೆಲ್ಲೆಡೆ ಘೋಷಣೆಗಳನ್ನು ಜೈಕಾರ ಹಾಕುತ್ತಾ ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿದರು. ಕಾಂಗ್ರೇಸ್ ಮುಖಂಡರಾದ ಎಪಿಎಮ್ಸಿ ಅಧ್ಯಕ್ಷ ಶ್ರೀನಿವಾಸ … [Read more...] about ಹಳಿಯಾಳದಲ್ಲಿ ಕಾಂಗ್ರೇಸ್ ಕಾರ್ಯಕರ್ತರ ಸಂಭ್ರಮಾಚರಣೆ
ಹಿನ್ನಲೆಯಲ್ಲಿ
ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ; ಅಜಿತ್ ಪೋಕಳೆ
ಕಾರವಾರ: ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ಎಂದು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಅಜಿತ್ ಪೋಕಳೆ ಘೋಷಿಸಿದರು. ಸೋಮವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಮತ್ತೊಮ್ಮೆ ಆಡಳಿತ ನಡೆಸಲಿದ್ದಾರೆ. ಈ ಸಂಬಂಧ ಧರ್ಮಸ್ಥಳದ ಮಂಜುನಾಥ ದೇವರಲ್ಲಿ ಹರಕೆ ಹೊತ್ತು ಕೊಂಡಿದ್ದು, ಕುಮಾರಸ್ವಾಮಿ ಮುಖ್ಯಮಂತ್ರಿ ಆದ ಬಳಿಕವೇ … [Read more...] about ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ; ಅಜಿತ್ ಪೋಕಳೆ