ವಿಧಾನಪರಿಷತ್ ಚುನಾವಣೆ ಹಿನ್ನಲೆ ನೀತಿ ಸಂಹಿತೆ ಹಾಗೂ ಮತದನ ಪ್ರಕ್ರಿಯೆ ಬಗ್ಗೆ ಸೂಕ್ತ ರೀತಿಯಲ್ಲಿ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಡಾ ಹರೀಶಕುಮಾರ್ ಕೆ. ಮಾಹಿತಿ ನೀಡಿದರು.ಅವರು ಭಟ್ಕಳ ಮತ್ತುಇ ಹೊನ್ನಾವರ ತಾಲೂಕಿನ ಹಿರಿಯ ಅಧಿಕಾರಿಗಳ ಸಭೆಯನ್ನು ಉದ್ದೆಶಿಸಿ ಪಟ್ಟಣ ಪಂಚಾಯತ ಸಭಾಭವನದಲ್ಲಿ ಹಮ್ಮಿಕೊಂಡ ಸಭೆಯನ್ನು ಉದ್ದೆಶಿಸಿ ಮಾತನಾಡಿ ಪಶ್ಚಿಮ ಪದವೀಧರ ಕ್ಷೇತ್ರಚುನಾವಣೆ ಘೋಷಣೆಯಾಗಿದ್ದು, ಈಗಾಗಲೇ ನೀತಿ ಸಂಹಿತೆ ಜಾರಿಯಾಗಿದ್ದು ನವೆಂಬರ್ 5ರವರೆಗೆ … [Read more...] about ವಿಧಾನಪರಿಷತ್ ಚುನಾವಣೆ ಹಿನ್ನಲೆ ಜಿಲ್ಲಾಧಿಕಾರಿಗಳಿಂದ ಅಧಿಕಾರಿಗಳ ಸಭೆ