ಹೊನ್ನಾವರ : ತಾಲೂಕಿನ ಸೋಶಿಯಲ್ ಕ್ಲಬ್ ಸಭಾಭವನದಲ್ಲಿ ಶ್ರೀ ನಾರಾಯಣ ಸಾಹಿತ್ಯಿಕ ಸಾಂಸ್ಕøತಿಕ ಸಂಘಟನೆಯ ವತಿಯಿಂದ ‘ದಸರಾ ಕಾವ್ಯೋತ್ಸವ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ತಾಲೂಕಿನ ಹಿರಿಯ ಕವಿ ವೇದಮೂರ್ತಿ ಕೃಷ್ಣ ಶರ್ಮರು ಉದ್ಘಾಟಿಸಿ ಸಂಘಟನೆಯ ಚಟುವಟಿಕೆಗಳನ್ನು ಶ್ಲಾಘಿಸಿದರು. ಮುಖ್ಯ ಅತಿಥಿಗಳಾಗಿ ಅಂಜುಮನ್ ಕಾಲೇಜಿನ ಉಪನ್ಯಾಸಕರಾದ ಪ್ರೊ.ಆರ್.ಎಸ್.ನಾಯಕ ಉತ್ತಮ ಕಾವ್ಯದ ಲಕ್ಷಣಗಳನ್ನು ವಿವರಿಸುತ್ತ ತಮ್ಮದೊಂದು ಕವನವನ್ನು ವಾಚಿಸಿದರು. ಅತಿಥಿಗಳಾಗಿ … [Read more...] about ದಸರಾ ಕಾವ್ಯೋತ್ಸವ
ಹಿರಿಯ
ಶಂಕರ ಹೆಗಡೆಗೆ ಹೊನ್ನಾವರ ಬಿ.ಸಿ.ಸಿ. ಕಂಬನಿ
ಹೊನ್ನಾವರ :É ನಿಧನ ಹೊಂದಿದ ಕಾಂಗ್ರೇಸ್ ಪಕ್ಷದ ಹಿರಿಯ ಮುಖಂಡ ಶಂಕರ ಹೆಗಡೆ ಕೊಡ್ಲಮಕ್ಕಿ, ಇವರ ಆತ್ಮಕ್ಕೆ ಶಾಂತಿ ಕೋರಿ ಇಂದು ಹೊನ್ನಾವರ ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಸೇರಿದ ಪಕ್ಷದ ಮುಖಂಡರು ಒಂದು ನಿಮೀಷದ ಮೌನ ಆಚರಿಸಿ ಅವರ ಆತ್ಮಕ್ಕೆ ಶಾಂತಿ ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ತೆಂಗೇರಿ, ಪಕ್ಷದ ಹಿರಿಯ ಮುಖಂಡ ಶಂಕರ ಹೆಗಡೆ ಕೂಡ್ಲಮಕ್ಕಿಯವರನ್ನು ಕಳೆದುಕೊಂಡ ಕಾಂಗ್ರೇಸ್ ಪಕ್ಷ ಈ ಭಾಗದಲ್ಲಿ ಬಡವಾಗಿದೆ ಎಂದು … [Read more...] about ಶಂಕರ ಹೆಗಡೆಗೆ ಹೊನ್ನಾವರ ಬಿ.ಸಿ.ಸಿ. ಕಂಬನಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕನ್ನಡ ಜಿಲ್ಲಾ ಪ್ರವಾಸ ;ರೂಪರೇಷೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ
ಕಾರವಾರ:ಡಿಸೆಂಬರ್ 6 ಮತ್ತು 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಇದರ ರೂಪರೇಷೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಉತ್ತರಕನ್ನಡ ಜಿಲ್ಲೆಯ ಭಟ್ಕಳ, ಕುಮಟಾ, ಕಾರವಾರ, ಶಿರಸಿ, ಮುಂಡಗೋಡ, ಹಳಿಯಾಳದಲ್ಲಿ ಮುಖ್ಯಮಂತ್ರಿಗಳು ಎರಡು ದಿನ ಪ್ರವಾಸ ಕೈಗೊಳ್ಳಲಿದ್ದು, ಜಿಲ್ಲೆಯಲ್ಲಿನ ಪ್ರಮುಖ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಕಟ್ಟಡಗಳ ಉದ್ಘಾಟನೆ … [Read more...] about ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕನ್ನಡ ಜಿಲ್ಲಾ ಪ್ರವಾಸ ;ರೂಪರೇಷೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ ದೇಶಪಾಂಡೆ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ
ಕೋಣಾರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ
ಭಟ್ಕಳ: ಮಾರುಕೇರಿಯ ಕೋಟಖಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಏರ್ಪಡಿಸಲಾದ ಕೋಣಾರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸದಸ್ಯ ಅಲ್ಬರ್ಟ ಡಿಕೋಸ್ತ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರಹಾಕಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಸಹಕಾರಿಯಾಗಿದೆ. ಪ್ರತಿ ಮಕ್ಕಳಲ್ಲಿಯೂ ಒಂದಲ್ಲದೊಂದು ಪ್ರತಿಭೆ ಇದ್ದೇ ಇರುತ್ತದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಶಿಕ್ಷಕರು, ಪಾಲಕರು ಸರಿಯಾಗಿ … [Read more...] about ಕೋಣಾರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ
ಗೌರಿ ಲಂಕೇಶ್ ಅವರ ಹತ್ಯೆಯನ್ನು ಖಂಡಿಸಿ;ತಹಶೀಲದಾರ ಅವರಿಗೆ ಮನವಿ
ಹಳಿಯಾಳ ;ಸಾಹಿತಿ ಹಾಗೂ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದನ್ನು ವಿರೋಧಿಸಿ ಹಳಿಯಾಳ ಕಾರ್ಯನಿರತ ಪತ್ರಕರ್ತರ ಸಂಘ, ಜಯಕರ್ನಾಟಕ ಸಂಘಟನೆ, ಬಸವಕೇಂದ್ರ ಮತ್ತು ವಿಜಯ ಸಂದೇಶ ಪತ್ರಿಕೆಯ ಬಳಗದವರು ಶಿವಾಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಕೊಲೆಗಡುಕರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಿದರು. ಕಾರ್ಯನಿರತ ಪತ್ರಕರ್ತರ ಸಂಘವು ಸೇರಿದಂತೆ ಒಟ್ಟೂ 4 ಸಂಘಟನೆಗಳ ಪದಾಧಿಕಾರಿಗಳು ಸಾರ್ವಜನಿಕರೊಂದಿಗೆ ಸೇರಿ ಬುಧವಾರ … [Read more...] about ಗೌರಿ ಲಂಕೇಶ್ ಅವರ ಹತ್ಯೆಯನ್ನು ಖಂಡಿಸಿ;ತಹಶೀಲದಾರ ಅವರಿಗೆ ಮನವಿ