ದಾಂಡೇಲಿ :ನಗರದ ಕೆ.ಎಲ್.ಇ ಶುಶ್ರೂಷಾ ಮಹಾವಿದ್ಯಾಲಯದ ಆಶ್ರಯದಲ್ಲಿ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ಶುಶ್ರೂಷಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ: ವಿಜಯ ಕೊಚ್ಚರಗಿ ಆರೋಗ್ಯ ಕ್ಷೇತ್ರದಲ್ಲಿ ನರ್ಸ್ಗಳ ಪಾತ್ರ ಮಹತ್ವವಾದುದು. ಗುಣಮಟ್ಟದ ಸೇವೆಗಳ ಮೂಲಕ ವೈದ್ಯಕೀಯ ಸೇವೆಯನ್ನು ಮಾಡುತ್ತಿರುವ ಶುಶ್ರೂಷಾರ ದಿನಾಚರಣೆಯನ್ನು ಆಚರಿಸುವುದರ ಮೂಲಕ ಅವರ ಸಾಮಾಥ್ರ್ಯ … [Read more...] about ಅಂತರಾಷ್ಟ್ರೀಯ ಶುಶ್ರೂಷಾ ದಿನಾಚರಣೆ
ಹಿರಿಯ
ಕಾಗದ ಕಾರ್ಖಾನೆಯಿಂದ ಮಾಲಿನ್ಯ-ಪ್ರಧಾನಿಗೆ ಮನವಿ
ದಾಂಡೇಲಿ : ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯವರು ಜನರ ಸುರಕ್ಷತೆಯ ದೃಷ್ಠಿಯಿಂದ ತಮ್ಮ ಕಾರ್ಖಾನೆಯ ಹೊಗೆ ಉಗುಳುವ ಚಿಮಣಿಗಳಿಗೆ ಹಾಗೂ ಕಲುಷಿತ ನೀರು ಬಿಡುವ ಸ್ಥಳಕ್ಕೆ ಸೆಂಸರ್ಸ್, ಸರ್ವರ್, ಓನಲೈನ್ ಮಾನಿಟರಿಂಗ್ತಂಹ ಅವಶ್ಯಕತೆಗಳ ನಿರ್ವಹಣೆ ಮಾಡದೇ ಇರುವ ಬಗ್ಗೆ ಬಸವರಾಜ ತಟ್ಟಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಲಿಖಿತ ಪತ್ರವನ್ನು ರವಾನಿಸಿದ್ದಾರೆಂದು ಕಾರ್ಮಿಕ ಮುಖಂಡ ಶಿವಾನಂದ ಗಗ್ಗರಿ ತಿಳಿಸಿದರು.ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ … [Read more...] about ಕಾಗದ ಕಾರ್ಖಾನೆಯಿಂದ ಮಾಲಿನ್ಯ-ಪ್ರಧಾನಿಗೆ ಮನವಿ
ನಿಧನ ವಾರ್ತೆ
ದಾಂಡೇಲಿ :ನಗರದ ವನಶ್ರೀನಗರದ ನಿವಾಸಿ, ನಿವೃತ್ತ ಪಾರೆಸ್ಟರ್ ಆಗಿದ್ದ ಹಿರಿಯ ಸಮಾಜ ಸೇವಕ ರಘುನಾಥ.ಎಂ.ಗವಸ (ವ: 68) ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಸ್ವಗೃಹದಲ್ಲಿ ನಿಧನರಾಗಿದ್ದಾರೆ.ಇವರು ಮಡದಿ, ಮಗ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದು, ಮೃತರ ನಿಧನಕ್ಕೆ ನಗರದ ಗಣ್ಯರನೇಕರು ಕಂಬನಿ ಮಿಡಿದಿದ್ದಾರೆ. … [Read more...] about ನಿಧನ ವಾರ್ತೆ
ಹೊನ್ನಾವರದಲ್ಲಿ ಸಿರಿಗನ್ನಡ ಪುಸ್ತಕಮನೆಯಲ್ಲಿ ನಡೆದ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ,
ಹೊನ್ನಾವರ:ಪುಸ್ತಕ ಎಂದಿಗೂ ಮನುಷ್ಯನಿಗೆ ಜೀವನಾನುಭವದ ಕೈಗನ್ನಡಿಯಾಗಿದೆ ಎಂದು ಹಿರಿಯ ಪತ್ರಕರ್ತ ಜಿ.ಯು.ಭಟ್ ಹೇಳಿದರು. ಪಟ್ಟಣದ ಉದ್ಯಮನಗರದ ಸಿರಿಗನ್ನಡ ಪುಸ್ತಕಮನೆಯಲ್ಲಿ ವಿಶ್ವ ಪುಸ್ತಕ ದಿನಾಚರಣೆ ನಿಮಿತ್ತ ಕನ್ನಡ ಪುಸ್ತಕ ಪ್ರಾಧಿಕಾರದ ಸಹಯೋಗದೊಂದಿಗೆ ನಡೆದ `ಓದುವ ಸುಖ'ದ ಕುರಿತು ನಡೆದ ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರತಿ ಅಕ್ಷರವೂ ಇನ್ನೊಬ್ಬರಿಗೆ ಉಪಯೋಗವಾಗಲಿ ಎಂಬ ಸದುದ್ದೇಶದಿಂದ ಬರೆಯುವುದರಿಂದ … [Read more...] about ಹೊನ್ನಾವರದಲ್ಲಿ ಸಿರಿಗನ್ನಡ ಪುಸ್ತಕಮನೆಯಲ್ಲಿ ನಡೆದ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ,
ಸಮುದಾಯದತ್ತ ಶಾಲೆ’ಕಾರ್ಯಕ್ರಮ
ಕುಮಟಾ:ಕುಮಟಾ ಹಿರಿಯ ಪ್ರಾಥಮಿಕ ಶಾಲೆ ತೊರ್ಕೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಈ ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಕಾರ್ಯುಕ್ರಮ ಉದ್ಘಾಟಿಸಿ ಮಾತನಾಡಿ ಈ ಶಾಲೆಯು 150ನೇ ವಸಂತಕ್ಕೆಕಾಲಿಡುತ್ತಿರುವ ಈ ಸುಸಂದರ್ಭದಲ್ಲಿ ಶಾಲಾ ಶಿಕ್ಷಕರು ಆಡಳಿತ ಮಂಡಳಿ ಮತ್ತುಊರ ನಾಗರಿಕರುತನು,ಮನ,ಧನದಿಂದ ಸಹಕರಿಸಿ ಮಕ್ಕಳಿಗೆ ಅವರ ಪ್ರತಿಭೆಯನ್ನು ಪ್ರದರ್ಶಿಸಲು … [Read more...] about ಸಮುದಾಯದತ್ತ ಶಾಲೆ’ಕಾರ್ಯಕ್ರಮ