ಕಾರವಾರ:ಅಂಕೋಲಾ ತಾಲೂಕಿನ ಹೊನ್ನಳ್ಳಿ ಬಳಿ ಗಂಗಾವಳಿನದಿಗೆ ಕಿಂಡಿ ಆಣೆಕಟ್ಟು ನಿರ್ಮಿಸುವುದರಿಂದ ಸುಮಾರು ಐದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿ, ತೋಟಗಾರಿಕಾ ಭೂಮಿ ಸೇರಿ ಸಾವಿರಾರು ಹೆಕ್ಟೇರ್ ಅರಣ್ಯ ಭೂಮಿ ನಾಶವಾಗಲಿದೆ ಎಂದು ಗಂಗಾವಳಿ ನದಿ ಕೊಳ್ಳ ಮತ್ತು ಕೃಷಿ ಭೂಮಿ ಸಂರಕ್ಷಣಾ ಸಮಿತಿ ಅಧ್ಯಕ್ಷ ಶಿವರಾಮ ಗಾಂವಕರ್ ಆತಂಕ ವ್ಯಕ್ತಪಡಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಅಂಕೋಲಾ ತಾಲೂಕಿನುದ್ದಕ್ಕೂ ಹರಿಯುವ ಗಂಗಾವಳಿ ನದಿಗೆ … [Read more...] about ಗಂಗಾವಳಿನದಿಗೆ ಆಣೆಕಟ್ಟು;ತೋಟಗಾರಿಕಾ ಭೂಮಿ ಸೇರಿ ಸಾವಿರಾರು ಹೆಕ್ಟೇರ್ ಅರಣ್ಯ ಭೂಮಿ ನಾಶವಾಗಲಿದೆ
ಹಿಲ್ಲೂರು
ಶೌಚಾಲಯ ನಿರ್ಮಿಸುವ ಮೊದಲೇ ಪ್ರಶಸ್ತಿ;ಬಯಲು ಶೌಚಮುಕ್ತ ಗ್ರಾಮ ಪ್ರಶಸ್ತಿ ಸ್ವೀಕಾರಕ್ಕೆ ಬೆಂಗಳೂರು ತೆರಳುತ್ತಿರುವ ಗ್ರಾ.ಪಂ ಅಧಿಕಾರಿಗಳು
ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ 3 ತಾಲೂಕಿನ ಸಂಪೂರ್ಣ ಗ್ರಾಮ ಪಂಚಾಯತಿಗಳು ಮತ್ತು ಉಳಿದ ತಾಲೂಕಿನ 30 ಗ್ರಾಮ ಪಂಚಾಯತಿಗಳು ಶೌಚಾಲಯವನ್ನು ನಿರ್ಮಿಸುವ ಮೂಲಕ "ಬಯಲು ಬಹಿರ್ದೆಸೆ ಗ್ರಾಮ" ಎನ್ನುವ ಪ್ರಶಸ್ತಿ ಪಡೆಯಲು ಸಿದ್ದವಾಗಿ ನಿಂತಿವೆ. ಆದರೆ ಎಲ್ಲಡೆ ಇನ್ನು ಶೌಚಾಲಯವೇ ನಿರ್ಮಾಣವಾಗಿಲ್ಲ! ಜೋಯಿಡಾ (15 ಗ್ರಾ.ಪಂಗಳು) ಕಾರವಾರ(18 ಗ್ರಾ.ಪಂಗಳು) ಮತ್ತು ಸಿರಸಿ(31 ಗ್ರಾ.ಪಂಗಳು) ಹಾಗೂ ಉಳಿದಂತೆ ಅಂಕೋಲಾ ತಾಲೂಕು (ಅಚವೆ,ಹಿಲ್ಲೂರು, ವಂದಿಗೆ, ಹಾರವಾಡ, … [Read more...] about ಶೌಚಾಲಯ ನಿರ್ಮಿಸುವ ಮೊದಲೇ ಪ್ರಶಸ್ತಿ;ಬಯಲು ಶೌಚಮುಕ್ತ ಗ್ರಾಮ ಪ್ರಶಸ್ತಿ ಸ್ವೀಕಾರಕ್ಕೆ ಬೆಂಗಳೂರು ತೆರಳುತ್ತಿರುವ ಗ್ರಾ.ಪಂ ಅಧಿಕಾರಿಗಳು