ಕಾರವಾರ:ಬಾಡದಲ್ಲಿರುವ ಪದ್ಮನಾಭ ತೀರ್ಥಸ್ವಾಮಿ ಮಹಾರಾಜ ಮಠದಲ್ಲಿ ಸಂಸ್ಕøತ ಪಾಠಶಾಲೆಗೆ ಸಂಸ್ಕøತ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಉಪನ್ಯಾಸಕರು ತಮ್ಮ ಸ್ವ ವಿವರವನ್ನು ಸೆ. 21ರ ಒಳಗಾಗಿ ಅಧ್ಯಕ್ಷರು, ಶ್ರೀ ಪದ್ಮನಾಭತೀರ್ಥ ಸ್ವಾಮಿ ಮಠ, ಬಾಡ, ಪೋ: ನಂದನಗದ್ದಾ, ಕಾರವಾರ, ಉತ್ತರ ಕನ್ನಡ ಜಿಲ್ಲೆ - 581304 ಈ ವಿಳಾಸಕ್ಕೆ ರವಾನಿಸುವಂತೆ ಪ್ರಕಟಣೆ ಕೋರಿದೆ. … [Read more...] about ಸಂಸ್ಕøತ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ
ಹುದ್ದೆಗೆ
ಗ್ರಾಮೀಣ ಅಂಚೆ ಸಹಾಯಕ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅಗಷ್ಟ 14 ರಿಂದ 19 ರವರೆಗೆ ಕಾಲಾವಕಾಶ
ಕಾರವಾರ:ಗ್ರಾಮೀಣ ಅಂಚೆ ಸಹಾಯಕ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ತಮ್ಮ ಮೂಲ ದಾಖಲೆಗಳನ್ನು ಅಪ್ಲೋಡ್ ಮಾಡಲು ಅಗಷ್ಟ 14 ರಿಂದ 19 ರವರೆಗೆ ಕಾಲಾವಕಾಶ ಒದಗಿಸಲಾಗಿದೆ. ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿದ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಅಪ್ಲೋಡ್ಗಾಗಿ http://appost.in/gdsonline ಯನ್ನು ಸಂಪರ್ಕಿಸಬಹುದಾಗಿದೆ ಎಂದು ಅಂಚೆ ಆಧೀಕ್ಷಕರು ಕಾರವಾರ ವಿಭಾಗ ಕಾರವಾರ ರವರು ತಿಳಿಸಿದ್ದಾರೆ … [Read more...] about ಗ್ರಾಮೀಣ ಅಂಚೆ ಸಹಾಯಕ ಹುದ್ದೆಗೆ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅಗಷ್ಟ 14 ರಿಂದ 19 ರವರೆಗೆ ಕಾಲಾವಕಾಶ
ಅರಣ್ಯ ಮಹಾವಿದ್ಯಾಲಯದಲ್ಲಿ 2 ಹುದ್ದೆಗಾಗಿ ನೇರ ಸಂದರ್ಶನ
ಶಿರಸಿ ಅರಣ್ಯ ಮಹಾವಿದ್ಯಾಲಯದಲ್ಲಿ ದೈಹಿಕ ಶಿಕ್ಷಣ ವಿಷಯದ ಸಹಾಯಕ ಪ್ರಾದ್ಯಾಪಕ 1 ಹುದ್ದೆ ಮತ್ತು ಅಗ್ರೀಕಲ್ಚರ್ ಇನ್ಫೊರಮ್ಯಾಟಿಕ್ ವಿಷಯದ ಅರೆಕಾಲಿ ಉಪನ್ಯಾಸಕ 1 ಹುದ್ದೆಗಾಗಿ ಆಗಸ್ಟ 8 ರಂದು ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ. ಸಹಾಯಕ ಪ್ರಾದ್ಯಾಪಕ ಹುದ್ದೆಗೆ ದೈಹಿಕ ಶಿಕ್ಷಣ ವಿಷಯದಲ್ಲಿ ಸ್ನಾತಕೋತ್ತರ ಪದವಿಯೊಂದಿಗೆ 5 ವರ್ಷಗಳ ಅನುಭವ ಮತ್ತು ಅರೆಕಾಲಿ ಉಪನ್ಯಾಸಕ ಹುದ್ದೆಗೆ ಕಂಪ್ಯೂಟರ್ ಸೈನ್ಸ ಅಥವಾ ಸಂಖ್ಯಾಶಾಸ್ರ್ತ ವಿಷಯದಲ್ಲಿ … [Read more...] about ಅರಣ್ಯ ಮಹಾವಿದ್ಯಾಲಯದಲ್ಲಿ 2 ಹುದ್ದೆಗಾಗಿ ನೇರ ಸಂದರ್ಶನ
ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ಶಿಶು ಅಭಿವೃದ್ಧಿ ಯೋಜನಾ ಶಿರಸಿ ತಾಲೂಕು ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕುಳವೆ ಗ್ರಾಮ ಪಂಚಾಯತ್ನ ತೆರಕನಹಳ್ಳಿ ಗ್ರಾಮ ಕಟ್ಟಿಗೆ ಡಿಪೊ ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ 1 ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಆಗಸ್ಟ 23 ರೊಳಗೆ ಕಾರವಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಇರಿಸಿದ ಸೀಲ್ ಮಾಡಿದ ಟೆಂಡರ್ ಬಾಕ್ಸಿನಲ್ಲಿ … [Read more...] about ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ