ಕಾರವಾರ: ಅಂಕೋಲಾ ತಾಲೂಕ ಪಂಚಾಯತ್ ವ್ಯಾಪ್ತಿಯ 21 ಗ್ರಾಮ ಪಂಚಾಯತ್ಗಳಿಗೆ ತಲಾ ಒಂದರಂತೆ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವದಿಯನ್ನು ಡಿಸೆಂಬರ 15 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ http://www.rdpr.kar.nic.in/ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಂಕೋಲಾ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … [Read more...] about ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವದಿಯನ್ನು ಡಿಸೆಂಬರ 15 ರವರೆಗೆ ವಿಸ್ತರಣೆ
ಹುದ್ದೆ
ಅರೆಕಾಲಿಕ ಉಪನ್ಯಾಸಕರ 3 ಹುದ್ದೆಗಳಿಗಾಗಿ ನೇರ ಸಂದರ್ಶನ
ಶಿರಸಿ ಅರಣ್ಯ ಮಹಾವಿದ್ಯಾಲಯದಲ್ಲಿ ಅರೆಕಾಲಿಕ ಉಪನ್ಯಾಸಕರ 3 ಹುದ್ದೆಗಳಿಗಾಗಿ ಆಗಸ್ಟ 21 ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾಲಯದಿಂದ ಇಂಗ್ಲೀಷ, ಕನ್ನಡ ಮತ್ತು ಅಗ್ರೀಕಲ್ಚರ್ ಎಕ್ಸಟೆನ್ಸ್ನ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಮೂಲ ದಾಖಲೆಗಳು ಮತ್ತು ಎರಡು ಜೊತೆ ದೃಡಿಕೃತ ಝೆರಾಕ್ಸ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಲು ಶಿರಸಿ ಅರಣ್ಯ ಮಹಾವಿದ್ಯಾಲಯದ ಡೀನ … [Read more...] about ಅರೆಕಾಲಿಕ ಉಪನ್ಯಾಸಕರ 3 ಹುದ್ದೆಗಳಿಗಾಗಿ ನೇರ ಸಂದರ್ಶನ
ಒಂದೇ ಹುದ್ದೆಗೆ ನೂರಾರು ಅಭ್ಯರ್ಥಿಗಳು
ಕಾರವಾರ:ಜಿಲ್ಲಾಧಿಕಾರಿ ಕಚೇರಿ ಕಾನೂನು ಕೋಶದಲ್ಲಿ ಖಾಲಿ ಇರುವ ಇಂಗ್ಲಿಷ್ ಟೈಪಿಂಗ್ನ ಒಂದು ಹುದ್ದೆಗೆ ನೂರಾರು ಮಂದಿ ಸ್ಪರ್ಧಿಸಿದರು. ಸೋಮವಾರ ನಡೆದ ಸಂದರ್ಶನದಲ್ಲಿ ಜಿಲ್ಲೆಯ ಬೇರೆ ಬೇರೆ ಭಾಗದ ಅಭ್ಯರ್ಥಿಗಳು ಭಾಗವಹಿಸಿದ್ದರು. ನಿರೀಕ್ಷೆಗೂ ಮೀರಿ ಅಭ್ಯರ್ಥಿಗಳು ಹಾಜರಾಗಿದ್ದರಿಂದ 11 ಅಭ್ಯರ್ಥಿಗಳ ಗುಂಪು ರಚಿಸಿದ ಅಧಿಕಾರಿಗಳು, ವಿವಿಧ ವಿಭಾಗದ ಕಂಪ್ಯುಟರ್ಗಳನ್ನು ನೀಡಿ ಟೈಪಿಂಗ್ ನಡೆಸುವ ಮೂಲಕ ಸಂದರ್ಶನ ಮಾಡಿದರು. ಮಹಿಳಾ ಅಭ್ಯರ್ಥಿಗಳೇ ಹೆಚ್ಚಿನ … [Read more...] about ಒಂದೇ ಹುದ್ದೆಗೆ ನೂರಾರು ಅಭ್ಯರ್ಥಿಗಳು
ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರಿಕ್ಷೆ ಜುಲೈ 23 ಕ್ಕೆ
ಕಾರವಾರ:ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯವತಿಯಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ನಾಗರಿಕ (ಪುರುಷ ಹಾಗೂ ಮಹಿಳೆ) ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರಿಕ್ಷೆಯು ಜುಲೈ 23 ರಂದು ಕಾರವಾರ ಹಾಗೂ ಅಂಕೋಲಾ ವಿವಿಧ ಕೇಂದ್ರಗಳಲ್ಲಿ ನಡೆಯಲಿದೆ. ಈಗಾಗಲೇ ಅರ್ಹ ಎಲ್ಲ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ್ದು, ಅದನ್ನು ಪಡೆದು ಪರೀಕ್ಷೆಗೆ ಹಾಜರಾಗಬೇಕು. ಜಿಲ್ಲೆಯಲ್ಲಿ ಒಟ್ಟು 9,280 ಅಭ್ಯರ್ಥಿಗಳು ನೋಂದಣಿ … [Read more...] about ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರಿಕ್ಷೆ ಜುಲೈ 23 ಕ್ಕೆ
ಜಿಲ್ಲೆಯ ಅಧಿನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
ಕಾರವಾರ:ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಜಿಲ್ಲೆಯ ಅಧಿನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರ,ನಕಲು ಬೆರಳಚ್ಚುಗಾರ ಆದೇಶಿಕ ಜಾರಿಕಾರರು, ಜವಾನರರು ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿರುತ್ತದೆ. ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.200 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ನಿಗದಿ ಪಡಿಸಲಾಗಿದೆ. … [Read more...] about ಜಿಲ್ಲೆಯ ಅಧಿನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ