ಹಳಿಯಾಳ: ಅಧಿಕಾರಿಗಳು ಪ್ರಾಮಾಣಿಕವಾಗಿ ನಿಷ್ಠೆಯಿಂದ ಕರ್ತವ್ಯನಿರ್ವಹಿಸಿದರೇ ಮಾತ್ರ ಸರ್ಕಾರದ ಯೋಜನೆಗಳು ಸರಿಯಾಗಿ ಅನುಷ್ಠಾನಗೊಂಡು ಕ್ಷೇತ್ರದ ಅಭಿವೃದ್ದಿ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಆ ದೀಶೆಯಲ್ಲಿ ಹಳಿಯಾಳ ಹೆಸ್ಕಾಂ ಇಲಾಖೆಯ ಕಾರ್ಯವೈಖರಿ ಶ್ಲಾಘನೀಯವಾಗಿದೆ ಎಂದರು. ಪಟ್ಟಣದ ಡಾ.ಬಾಬು ಜಗಜೀವನರಾವ್ ಸಭಾಭವನದಲ್ಲಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯ ಹಳಿಯಾಳ ಹೆಸ್ಕಾಂ ಕಾರ್ಯ ಮತ್ತು ಪಾಲನಾ … [Read more...] about ಕೃಷಿ ನೀರಾವರಿ ಪಂಪ್ ಸೆಟ್ಗಳ ಸಕ್ರಮಗೊಳಿಸಿರುವ ಕುರಿತು ರೈತರಿಗೆ ಪ್ರಮಾಣ ಪತ್ರ ವಿತರಣೆ