ಕಾರವಾರ: ವಿವಿಧ ನೌಕರಿಗಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಂದ ತುಂಬಿ ತುಳುಕಾಡುತ್ತಿದ್ದಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಈಚೆಗೆ ಖಾಲಿ ಹೊಡೆಯುತ್ತಿದೆ. ನಿರುದ್ಯೋಗದ ಸಂಖ್ಯೆ ಹೆಚ್ಚುತ್ತಿದ್ದರೂ ಉದ್ಯೋಗ ನೊಂದಣಿ ಕೇಂದ್ರದಲ್ಲಿ ವರ್ಷದಿಂದ ವರ್ಷಕ್ಕೆ ನೋಂದಣಿ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದೆ. ಪ್ರಸ್ತುತ ವಿವಿಧ ವಿದ್ಯಾರ್ಹತೆ ಪಡೆದವರಾರೂ ಉದ್ಯೋಗ ವಿನಿಮಯ ಕೇಂದ್ರಲ್ಲಿ ನೋಂದಣಿಗೆ ಬರುತ್ತಿಲ್ಲ. ಹೀಗಾಗಿ ಇಲಾಖೆಗೆ ಸರಕಾರಕ್ಕೆ ನೀಡಿದ ಗುರಿ ಸಾಧನೆಯು … [Read more...] about ಇದ್ದರೂ ಉಪಯೋಗವಿಲ್ಲದ ಉದ್ಯೋಗ ನೊಂದಣಿ ಕೇಂದ್ರ
ಹುಬ್ಬಳ್ಳಿ
ಏಳು ತಿಂಗಳ ಅವದಿಯಲ್ಲಿ ಜಿಲ್ಲೆಯ ಹೆದ್ದಾರಿಯಲ್ಲಿ 326 ಅಪಘಾತ
ಕಾರವಾರ: ಕಳೆದ ಏಳು ತಿಂಗಳ ಅವದಿಯಲ್ಲಿ ಜಿಲ್ಲೆಯ ಹೆದ್ದಾರಿಯಲ್ಲಿ 326 ಅಪಘಾತ ಸಂಭವಿಸಿದೆ. ಪರಿಣಾಮ 310 ಜನ ಸಾವನಪ್ಪಿದ್ದಾರೆ. ಕಾರವಾರದಿಂದ ಭಟ್ಕಳ ಹಾಗೂ ಬಾಳೆಗುಳಿಯಿಂದ ಹುಬ್ಬಳ್ಳಿ ಮಾರ್ಗವಾಗಿ ಎರಡು ರಾಷ್ಟ್ರೀಯ ಹೆದ್ದಾರಿಗಳು ಜಿಲ್ಲೆಯನ್ನು ಹಾದು ಹೋಗಿದ್ದು, ಕಳೆದ ಐದು ವರ್ಷಗಳಲ್ಲಿ ಈ ವರ್ಷವೇ ಅಧಿಕ ಅಪಘಾತಗಳು ನಡೆದಿವೆ. … [Read more...] about ಏಳು ತಿಂಗಳ ಅವದಿಯಲ್ಲಿ ಜಿಲ್ಲೆಯ ಹೆದ್ದಾರಿಯಲ್ಲಿ 326 ಅಪಘಾತ
ಪ್ರವಾಸಿ ತಾಣಗಳಿಗೆ ದಿಡೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ
ಕಾರವಾರ:ಜಿಲ್ಲೆಯಲ್ಲಿನ ಪ್ರವಾಸಿ ತಾಣಗಳಿಗೆ ದಿಡೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್, ಮಳೆಗಾಲದಲ್ಲಿ ಜಲಪಾತಗಳ ವೀಕ್ಷಣೆಗೆ ಬರುವ ಪ್ರವಾಸಿಗರ ಸುರಕ್ಷತೆಗೆ ಹಾಗೂ ಜಲಪಾತಗಳ ಪರಿಸರದ ಸ್ವಚ್ಛತೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯ ಸಮಿತಿ ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು. ಜಿಲ್ಲೆಯ ಪ್ರಮುಖ ಜಲಪಾತಗಳಾದ ಸಾತೋಡ್ಡಿ, ಮಾಗೋಡು, ಶಿರ್ಲೆ, ವಿಭೂತಿ ಜಲಪಾತಗಳಿಗೆ ಹಿರಿಯ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಅಲ್ಲಿ ಲಭ್ಯವಿರುವ … [Read more...] about ಪ್ರವಾಸಿ ತಾಣಗಳಿಗೆ ದಿಡೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ
*ಖಾಸಗಿ ಬಸ್ಸು ಹಾಗೂ ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ.*
ಹೊನ್ನಾವರ:ಮದುವೆ ದಿಬ್ಬಣ ತುಂಬಿದ ಟೆಂಪೋ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 8 ಜನರು ಸಾವನ್ನಪ್ಪಿದ ದಾರುಣ ಘಟನೆ ತಾಲೂಕಿನ ಅನಂತವಾಡಿಯ ಅಣ್ಣೆಬೀಳು ಸಮೀಪ ಬುಧವಾರ ತಡರಾತ್ರಿ ಸಂಭವಿಸಿದೆ. ಸೊರಬದ ತಾಲೂಕಿನ ನಿವಾಸಿಗಳಾದ ಪಾಲಾಕ್ಷಿ ನಾಗರಾಜ ಶೇಟ್ (42), ಬೇಬಿ ಶೇಟ್ (38), ಟೆಂಪೋ ಚಾಲಕ ನಾಗಪ್ಪ ಬಸಪ್ಪ ಗಾಣಗೇರಿ ದಾರವಾಡ (44), ಸಿರ್ಸಿ ದಾಸನಕೊಪ್ಪದ ಸುಬ್ರಹ್ಮಣ್ಯ ಸುನಿಲ್ ಶೇಟ್ (25), ದಾವಣಗೇರಿಯ ದಿವ್ಯ ಕುರ್ಡೇಕರ್ (28), ಮುಂಡಗೋಡದ … [Read more...] about *ಖಾಸಗಿ ಬಸ್ಸು ಹಾಗೂ ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ.*
ಉಚಿತ ನೇತ್ರಾ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ದಾಂಡೇಲಿ :ಹುಬ್ಬಳ್ಳಿಯ ಎಂ.ಬಿ.ಹುರಳಿಕೊಪ್ಪಿ ಟ್ರಸ್ಟ್, ಅಶೋಕ ಆಸ್ಪತ್ರೆ, ನಗರದ ಬಸವೇಶ್ವರ ಸಹಾಕರಿ ಪತ್ತಿನ ಸಂಘ, ವೀರಶೈವ ಸೇವಾ ಸಂಘ, ಶ್ರೀ ವೀರಭದ್ರೇಶ್ವರ ದೇವಸ್ಥಾನ ಸಮಿತಿ, ಅಕ್ಕನ ಬಳಗ, ಚನ್ನಬಸವ ಯುವಕ ಮಂಡಳಗಳ ಆಶ್ರಯದಡಿ ನಗರದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಕಿತ್ಸಾ ಶಿಬಿರ ನಡೆಯಿತು.ನಗರಸಭೆಯ ಅಧ್ಯಕ್ಷ ನಾಗೇಶ ಸಾಳುಂಕೆಯವರು ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತ ದಾಂಡೇಲಿ ಕೈಗಾರಿಕಾ ನಗರ ಇಲ್ಲಿ ಬಡವರು, ಕೂಲಿ ಕಾರ್ಮಿಕರು … [Read more...] about ಉಚಿತ ನೇತ್ರಾ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ