ಹಳಿಯಾಳ:- ಪಟ್ಟಣದ ಅಂಚಿನಲ್ಲಿರುವ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುವ ನೂರಾರು ವಾಹನಗಳಿಂದ ಪಟ್ಟಣದಲ್ಲಿ ಪ್ರತಿನಿತ್ಯ ವಾಹನ ಸಂಚಾರಕ್ಕೆ ಸಂಚಕಾರ ಉಂಟಾಗುತ್ತಿದ್ದು ಸಾರ್ವಜನೀಕರು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಅನಿವಾರ್ಯತೆ ಬಂದೊದಗಿದೆ. ಪಟ್ಟಣದ ಯಲ್ಲಾಪೂರ ನಾಕಾದಿಂದ ಕೇವಲ 1 ಕೀಮಿ ಅಂತರದಲ್ಲಿರುವ ಹುಲ್ಲಟ್ಟಿ ಪ್ರದೇಶದಲ್ಲಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಪ್ರಸ್ತುತ ಹಂಗಾಮಿನ ಕಬ್ಬು ನುರಿಸುವ ಕಾರ್ಯ ಆರಂಭಿಸಿದ್ದು … [Read more...] about ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುವ ವಾಹನಗಳಿಂದ ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ- ಕಾರ್ಖಾನೆ ಮೌನ – ಸಾರ್ಜನೀಕರ ಆಕ್ರೋಶ.
ಹುಲ್ಲಟ್ಟಿ ಪ್ರದೇಶ
ಈಡೇರದ ಬೇಡಿಕೆ ರೈತರ ಆಕ್ರೋಶ ಸೆಪ್ಟೆಂಬರ್ 5 ರಂದು ಹಳಿಯಾಳ ಬಂದ್ ಗೆ ಕರೆ
ಹಳಿಯಾಳ:- 2016-17ನೇ ಸಾಲಿಗೆ ಪೂರೈಸಿದ ಕಬ್ಬಿನ ಬಾಕಿ ಬಿಲ್ ಪ್ರತಿ ಟನ್ಗೆ 305ರೂ. ನೀಡುವಂತೆ ಆಗ್ರಹಿಸಿ ಹಳಿಯಾಳ ಕಬ್ಬು ಬೆಳೆಗಾರರು ಕಳೆದ 28 ದಿನಗಳಿಂದ ನಡೆಸುತ್ತಿರುವ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹಕ್ಕೆ ಕಾರ್ಖಾನೆಯಾಗಲಿ ಅಥವಾ ಜಿಲ್ಲಾಡಳಿತವಾಗಲಿ ಸ್ಪಂದಿಸದೆ ಇರುವುದರಿಂದ ಸಪ್ಟೆಂಬರ್ ದಿ.5 ಬುಧವಾರದಂದು ಹಳಿಯಾಳ ಬಂದ್ ನಡೆಸಲಾಗುವುದು ಎಂದು ಕಬ್ಬು ಬೆಳೆಗಾರರ ಸಂಘದ ಹಳಿಯಾಳ ತಾಲೂಕಾಧ್ಯಕ್ಷ ಶಂಕರ ಕಾಜಗಾರ ಹೇಳಿದರು. ಪಟ್ಟಣದ ಹೊರವಲಯದ ಹುಲ್ಲಟ್ಟಿ … [Read more...] about ಈಡೇರದ ಬೇಡಿಕೆ ರೈತರ ಆಕ್ರೋಶ ಸೆಪ್ಟೆಂಬರ್ 5 ರಂದು ಹಳಿಯಾಳ ಬಂದ್ ಗೆ ಕರೆ