“ಡಾಕ್ಟ್ರೇ..ನಿಮ್ಮ ಕೈಗುಣ ಅದ್ಭುತ !!. ನೀವು ನಮ್ಮ ಪಾಲಿಗೆ ದೇವರು.. ನೀವು ಮುಟ್ಟಿದರೆ ಸಾಕು. ನಮ್ಮ ದನದ ರೋಗ ಗುಣವಾಗುತ್ತೆ. ನೀವು ಹೇಳಿದ್ರೆ ವಿಷಾನಾದ್ರೂ ಕೊಡ್ತೀವಿ... ಬಹಳ ದಿನ ಆಯ್ತು.. ಎಮ್ಮೆ ಮೇವು ತಿಂತಾನೇ ಇಲ್ಲ. ನೀವು ಒಂದ್ಸಲ ಬಂದು ದನ ಮುಟ್ಟಿ ಹೋಗಿ.. ಕಡಿಮೆ ಆಗೇ ಆಗುತ್ತೆ.!!. ಇದು ನಾನು ನಿಯಮಿತವಾಗಿ ಜಾನುವಾರು ಚಿಕಿತ್ಸೆ ಮಾಡುವ ಒಬ್ಬ ೮೦ ವರ್ಷ ವಯಸ್ಸಿನ ಯಜಮಾನರು ಹೇಳಿದ ಮಾತು. ಅನೇಕ ಜನ ಪಶುಪಾಲಕರು ಇದೇ ರೀತಿ ಹೇಳುತ್ತಾರೆ. ನಾನು ಅನೇಕ ಸಲ ಈ … [Read more...] about ನಿಮ್ಮ ಕೈಗುಣ ಚೆನ್ನಾಗಿದೆ ಡಾಕ್ಟ್ರೇ !!
ಹುಲ್ಲು
ನೆಲಬಾವಿಗೆ ಬಿದ್ದು ಕೃಷಿಕ ಸಾವು
ಹೊನ್ನಾವರ ; ಕೃಷಿಕನೊಬ್ಬ ಕಾಲುಜಾರಿ ನೆಲಬಾವಿಗೆ ಬಿದ್ದು ಮೃತಪಟ್ಟ ಘಟನೆ ಹೊನ್ನಾವರ ತಾಲೂಕಿನ ಕೆರೆಕೋಣದಲ್ಲಿ ಸಂಭವಿಸಿದೆ. ಕೃಷಿಕನಾದ ಗಣಪತಿ ಪಿ.ಭಟ್ಟ(55) ಮೃತಪಟ್ಟ ವ್ಯಕ್ತಿಯಾಗಿದ್ದಾರೆ, ತೋಟದಲ್ಲಿಹಸಿಹುಲ್ಲುಕೊಯ್ಯುತ್ತಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದು ಮೃಪಟ್ಟಿರುವುದಾಗಿ ಶಂಕಿಸಲಾಗಿದೆ. ಹೊನ್ನಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ನೆಲಬಾವಿಗೆ ಬಿದ್ದು ಕೃಷಿಕ ಸಾವು