ಉತ್ತರಕನ್ನಡ ಜಿಲ್ಲೆಯಲ್ಲಿ ಹೃದಯಘಾತದ ಸಾವು ತಪ್ಪಿಸಲು ಅಥವಾ ಕಡಿಮೆಮಾಡಲು ಕೂಡಲೇ ಕ್ಯಾಥ್ಲ್ಯಾಬ್ ಆರಂಭವಾಗಬೇಕು ಎಂದು ಹಿರಿಯ ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.ಉತ್ತರ ಕನ್ನಡ ಜಿಲ್ಲೆಯಲ್ಲಿ ಹೃದಯಾಘಾತವಾದರೆ ವೈದ್ಯಕೀಯ ಭಾಷೆಯಲ್ಲಿ ಗೋಲ್ಡನ್ ಟೈಮ್ ಎಂದು ಕರೆಯುವ ಒಂದೆರಡು ಘಂಟೆಯಲ್ಲಿ ಸ್ಟಂಟ್ ಅಳವಡಿಸುವ ಕ್ಯಾಥ್ಲ್ಯಾಬ್ಗಳು ಇಲ್ಲ. ಮಂಗಳೂರು, ಮಣಿಪಾಲ, ಹುಬ್ಬಳ್ಳಿ, ಗೋವಾ, ಶಿವಮೊಗ್ಗಾಕ್ಕೆ ಹೋಗಲು ಕನಿಷ್ಠ 2-3 ಗಂಟೆ ಬೇಕು. … [Read more...] about ಮೊದಲು ಜಿಲ್ಲೆಗೊಂದು ಕ್ಯಾಥ್ ಲ್ಯಾಬ್ ಮಾಡಿಕೊಳ್ಳಿ – ಡಾ. ಪದ್ಮನಾಭ ಕಾಮತ್ ಸಲಹೆ