ಭಟ್ಕಳ:ಕೇಂದ್ರ ಪುರಸ್ಕøತ ಯೋಜನೆಗಳ ಅಭಿವೃದ್ಧಿ ಪರಿಶೀಲನಾ ಸಭೆಯು ಇಲ್ಲಿನ ತಾಲೂಕಾ ಪಂಚಾಯತ್ ಸಭಾ ಭವನದಲ್ಲಿ ಸಂಸದ ಅನಂತಕುಮಾರ್ ಹೆಗಡೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿವಿಧ ಯೋಜನೆಗಳ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದ ಸಂಸದರು ಅಧಿಕಾರಿಗಳಲ್ಲಿರುವ ಮಾಹಿತಿಯ ಕೊರತೆಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು. ಒಂದು ಹಂತದಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಅಧಿಕಾರಿಗಳಲ್ಲಿಯೇ ಮಾಹಿತಿ ಇಲ್ಲ ಎಂದ ಮೇಲೆ ಜನತೆಗೆ ನೀವೇನು ಸೌಲಭ್ಯ ನೀಡುತ್ತೀರಿ ಎಂದು … [Read more...] about ಕೇಂದ್ರ ಪುರಸ್ಕøತ ಯೋಜನೆಗಳ ಅಭಿವೃದ್ಧಿ ಪರಿಶೀಲನಾ ಸಭೆ
ಹೆಗಡೆ
ಮಾಜಿ ಶಾಸಕ ಸುನೀಲ ಹೆಗಡೆ ಜನ್ಮ ದಿನಾಚರಣೆ
ದಾಂಡೇಲಿ :ಮಾಜಿ ಶಾಸಕ ಸುನೀಲ ಹೆಗಡೆಯವರ ಜನ್ಮ ದಿನಾಚರಣೆಯನ್ನು ನಗರದ ಸುನೀಲ ಹೆಗಡೆ ಬ್ರಿಗೇಡ್ ವತಿಯಿಂದ ಅರ್ಥಪೂರ್ಣವಾಗಿ ಸೋಮವಾರ ಆಚರಿಸಲಾಯಿತು.ಜನ್ಮ ದಿನದ ನಿಮಿತ್ತ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ಬಸವರಾಜ ಕಲಶೆಟ್ಟಿ, ಪಕ್ಷದ ಎಸ್.ಸಿ.ಮೋರ್ಚಾದ ಅಧ್ಯಕ್ಷ ದಶರಥ ಬಂಡಿವಡ್ಡರ, ಪಕ್ಷ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ರಫೀಕ ಹುದ್ದಾರ, ಪಕ್ಷದ ಪ್ರಧಾನ … [Read more...] about ಮಾಜಿ ಶಾಸಕ ಸುನೀಲ ಹೆಗಡೆ ಜನ್ಮ ದಿನಾಚರಣೆ
“ನಜರ್ ಬದಲೇಗಾ ತೋ ನಜ್ಜರಾ ಬದಲೇಗಾ” ದೃಷ್ಟಿ ಬದಲಾದರೆ ದೃಶ್ಯ ಬದಲಾಗುತ್ತದೆ ಎಂದು ಸಂಸದ ಅನಂತಕುಮಾರ ಹೆಗಡೆ ನುಡಿದರು
ಹೊನ್ನಾವರ :ತಾಲೂಕಿನ ಪ್ರಸಿದ್ಧ ಶಿಕ್ಷಣ ಸಂಸ್ಥೆಯಾದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಕಾಲೇಜಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಉನ್ನತ ಶಿಕ್ಷಣದ ಬಗ್ಗೆ ದೇಶಾದ್ಯಂತ ಗಂಭೀರವಾದ ಚರ್ಚೆ ಆರಂಭಗೊಂಡಿದೆ. ಈ ಬಗ್ಗೆ ಎಲ್ಲಾ ರೀತಿಯ ಚರ್ಚೆ ತುಂಬಾ ಆಳವಾಗಿ ನಡೆಯುತ್ತಿದೆ. ಇತಿಮಿತಿಯಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಬಗ್ಗೆ ವಿಚಾರ ವಿನಿಮಯ ನಡೆಯುತ್ತಿದೆ. … [Read more...] about “ನಜರ್ ಬದಲೇಗಾ ತೋ ನಜ್ಜರಾ ಬದಲೇಗಾ” ದೃಷ್ಟಿ ಬದಲಾದರೆ ದೃಶ್ಯ ಬದಲಾಗುತ್ತದೆ ಎಂದು ಸಂಸದ ಅನಂತಕುಮಾರ ಹೆಗಡೆ ನುಡಿದರು
ಕಾಣೆಯಾಗಿದ್ದಾರೆ
ಹೊನ್ನಾವರ:ಯುಪಿಎಸ್ಸಿ ಮುಖ್ಯ ಪರೀಕ್ಷೆಯಲ್ಲಿ ತೇರ್ಗಡೆಯಾಗದಿರುವುದನ್ನು ಮನಸ್ಸಿಗೆ ಹಚ್ಚಿಕೊಂಡು ಮನೆಯಿಂದ ಹೊರಗೆ ಹೋದ ತಾಲೂಕಿನ ಗುಡ್ಡೇಬಾಳದ ಮಂಜುನಾಥ ಸುಬ್ರಹ್ಮಣ್ಯ ಹೆಗಡೆ (33) ಎಂಬುವವರು ಕಾಣೆಯಾಗಿದ್ದಾನೆ. ಕಾಣೆಯಾದ ವ್ಯಕ್ತಿಯ ಪತ್ನಿ ಸಂಧ್ಯಾ ಮಂಜುನಾಥ ಹೆಗಡೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಮಂಜುನಾಥ ಹೆಗಡೆ ಇಂಜಿನಿಯರ್ ಆಗಿದ್ದು ಬೆಂಗಳೂರಿನಿಂದ ಕಳೆದ ಫೆ. 26 ರಂದು ಮನೆಗೆ ಬಂದಿದ್ದರು. ಯುಪಿಎಸ್ಸಿ ಮುಖ್ಯ ಪರೀಕ್ಷೆಯಲ್ಲಿ … [Read more...] about ಕಾಣೆಯಾಗಿದ್ದಾರೆ