ಹಳಿಯಾಳ: ರೈತ ಬಾಂಧವರು ಕೃಷಿಯ ಜೊತೆಗೆ ಹೈನುಗಾರಿಕೆಯನ್ನು ಮಾಡಿ ತಮ್ಮ ಆರ್ಥಿಕಮಟ್ಟವನ್ನು ಸುಧಾರಿಸಿಕೊಂಡು ಹೋಗಬಹುದು. ಸಣ್ಣ ರೈತರು ಕೃಷಿ ಚಟುವಟಿಕೆಗಳಿಗೆ ಹೆಚ್ಚು ಯಂತ್ರೋಪಕರಣಗಳನ್ನು ಬಳಸದೇ ಜಾನುವಾರುಗಳನ್ನು ಬಳಸಿ ಕೃಷಿ ಮಾಡಿದ್ದಲ್ಲಿ ಹೆಚ್ಚು ಅನುಕೂಲಕರವಾಗಲಿದೆ ಎಂದು ಕಾವಲವಾಡ ಜಿಲ್ಲಾ ಪಂಚಾಯತ ಸದಸ್ಯೆ ಲಕ್ಷ್ಮೀ ಸುಭಾಷ ಕೊರ್ವೇಕರ ಹೇಳಿದರು. ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ತಾಲೂಕ ಪಂಚಾಯತ ಹಳಿಯಾಳ, ತಾಲೂಕಾ … [Read more...] about ಹಳಿಯಾಳದ ದೊಡಕೊಪ್ಪ ಗ್ರಾಮದಲ್ಲಿ ನಡೆದ ಜಾನುವಾರು ಪ್ರದರ್ಶನ ಮತ್ತು ಚಿಕಿತ್ಸಾ ಶಿಬಿರ