ಭಟ್ಕಳ: ತಮಿಳುನಾಡಿನಿಂದ ಹೊರಟು ಕೊಲ್ಲೂರು ದರ್ಶನ ಮುಗಿಸಿ ಮುರ್ಡೇಶ್ವರಕ್ಕೆ ಹೋಗುತ್ತಿದ್ದ ಮಹೀಂದ್ರ ಟೆಂಪೋ ಪಲ್ಟಿಯಾದ ಪರಿಣಾಮ ಟೆಂಪೋದಲ್ಲಿದ್ದವರ ಪೈಕಿ 8 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಭಟ್ಕಳದ ಸರ್ಪನಕಟ್ಟೆಯ ಹುಲಿದೇವರ ಮನೆ ಸಮೀಪ ನಡೆದಿದೆ.ಹೆದ್ದಾರಿ ಕಾಮಗಾರಿ ಅವಾಂತರವೇ ಈ ಅಪಘಾತಕ್ಕೆ ಕಾರಣವಾಗಿದೆ ಎಂದು ಆಪಾದಿಸಿದ ಸಾರ್ವಜನಿಕರು ದಿನಕ್ಕೊಂದು ಕಡೆಗೆ ಸೂಚನಾ ಫಲಕ ಬದಲಾಯಿಸುತ್ತಿರುವುದರಿಂದ ತೊಂದರೆ ಆಗುತ್ತಿದೆ ಎಂದು ಕಾಮಗಾರಿ ನಡೆಸುತ್ತಿರುವವರ … [Read more...] about ಟೆಂಪೋ ಪಲ್ಟಿ, 8 ಕ್ಕೂ ಅಧಿಕ ಮಂದಿಗೆ ಗಾಯ