ಹೊನ್ನಾವರ:ಭಟ್ಕಳ ಸರ್ಕಲ್ ಬಳಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾಳೆ. ತಾಲೂಕಿನ ಮಾಳಕೋಡದ ಕೆಳಗಿನ ಇಡಗುಂಜಿ ನಿವಾಸಿ ಸುಮಲತಾ ಮಾಬ್ಲೇಶ್ವರ ಭಟ್ಟ (46) ಗಂಭೀರವಾಗಿ ಗಾಯಗೊಂಡ ಮಹಿಳೆ. ಇವರು ತಮ್ಮ ಕೆಲಸ ಕಾರ್ಯದ ನಿಮಿತ್ತ ಪಟ್ಟಣಕ್ಕೆ ಆಗಮಿಸಿದ್ದರು. ಈ ವೇಳೆ ರಾಷ್ತ್ರೀಯ ಹೆದ್ದಾರಿ ಬದಿಯಲ್ಲಿ ಹೋಗುತ್ತಿರುವಾಗ ಲಾರಿ ಚಾಲಕ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಈ ಅವಘಡ ಸಂಭವಿಸಿದೆ … [Read more...] about ಪಾದಚಾರಿ ಮಹಿಳೆಗೆ ಲಾರಿ ಡಿಕ್ಕಿ: ಮಹಿಳೆ ಸಾವು
ಹೆದ್ದಾರಿ
ಪ್ರಥಮಬಾರಿಗೆ ಪ್ರವೇಶಿಸಿದ ಬಸ್
ಹೊನ್ನಾವರ:ಹೊನ್ನಾವರ ಪಟ್ಟಣದಿಂದ 34ಕಿ.ಮೀ ದೂರದ ರಾಷ್ಟ್ರೀಯ ಹೆದ್ದಾರಿ ಗೇರುಸೊಪ್ಪಾದಿಂದ 7ಕಿ.ಮೀ ಮಹಿಮೆಗೆ ಇಂದಿನಿಂದ ದಿನಕ್ಕೆರಡು ಬಾರಿ ಸಾರಿಗೆ ಸಂಸ್ಥೆಯ ಬಸ್ ಆರಂಭವಾಗಿದೆ. ಊರನ್ನು ಪ್ರಥಮಬಾರಿಗೆ ಪ್ರವೇಶಿಸಿದ ಬಸ್ಗೆ ಜನ ಹೂಹಾರ ಹಾಕಿ, ಕಾಯಿ ಒಡೆದು, ಸಿಹಿ ಹಂಚಿದ್ದು, ಆ ಭಾಗದ ಜನರ ಸಂಭ್ರಮ ಹೇೀಳತೀರದಾಗಿದೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದ ಮೇಲೆ 250 ಮನೆಗಳುಳ್ಳ ಈ ಮಹಿಮೆ ಗ್ರಾಮಕ್ಕೆ ಸಾಧಾರಣ ಕಚ್ಚಾ ರಸ್ತೆಯಾಗಿದ್ದು, ಶಾಸಕ ಮಂಕಾಳು ವೈದ್ಯ, … [Read more...] about ಪ್ರಥಮಬಾರಿಗೆ ಪ್ರವೇಶಿಸಿದ ಬಸ್
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ,ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ
ಭಟ್ಕಳ:ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗುತ್ತಿದ್ದು ಸರಿಪಡಿಸಿ ಯಥಾಸ್ಥಿತಿಯನ್ನು ಕಾಯ್ದುಕೊಂಡು ಹೋಗಬೇಕು ಎಂದು ನಾಗರೀಕ ವೇದಿಕೆಯ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿ ನೀಡಲಾಯಿತು. ಮನವಿಯಲ್ಲಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ವೆಂಕಟಾಪುರ ಗ್ರಾಮದ ಮುರಿನಕಟ್ಟೆಯಲ್ಲಿರುವ ಧಾರ್ಮಿಕ ನಂಬಿಕೆಯ ಪ್ರತೀಕವಾಗಿರುವ ಕಟ್ಟೆಯನ್ನು ವಶಪಡಿಸಿಕೊಂಡಿದ್ದು ಇಲ್ಲಿನ ನಡೆಯಲಿರುವ ವಾರ್ಷಿಕ … [Read more...] about ರಾಷ್ಟ್ರೀಯ ಹೆದ್ದಾರಿ ಕಾಮಗಾರಿ,ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ
ಹೆದ್ದಾರಿ ಚತುಷ್ಪತ ಕಾಮಗಾರಿಯಿಂದ ಅನೇಕರಿಗೆ ತೊಂದರೆ
ಭಟ್ಕಳ:ಹೆದ್ದಾರಿ ಚತುಷ್ಪತ ಕಾಮಗಾರಿಯಿಂದ ಅನೇಕರಿಗೆ ತೊಂದರೆಯಾದರೂ ಸಹ ರಾಷ್ಟ್ರೀಯ ಹಿತದೃಷ್ಟಿಯಿಂದ ಯಾವುದೇ ರೀತಿಯಿಂದ ತೊಂದರೆ ಮಾಡದೇ ನೋವನ್ನೂ ನುಂಗಿ ಜನತೆ ಸಹಕರಿಸುತ್ತಿದ್ದಾರೆ. ಜನರ ಸಹನೆಯನ್ನು ಸಹ ಪರೀಕ್ಷಿಸುವಂತಹ ಕೆಲಸ ಐ.ಆರ್.ಬಿ. ಕಂಪೆನಿ ಮಾಡುತ್ತಿರುವುದು ಕೂಡಾ ಕೆಲವೆಡೆಗಳನ್ನು ಕಂಡು ಬಂದಿದೆ. ತಾಲೂಕಿನ ಬೆಳಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆದ್ರಕೇರಿಯ ರಮಾನಂದ ಅವಭೃತ ಅವರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ 5 ಗುಂಟೆ ಜಾಗಾವನ್ನು … [Read more...] about ಹೆದ್ದಾರಿ ಚತುಷ್ಪತ ಕಾಮಗಾರಿಯಿಂದ ಅನೇಕರಿಗೆ ತೊಂದರೆ
ವಿದ್ಯಾರ್ಥಿ ನಿಲಯ ಹಾಗೂ ಸಭಾ ಭವನಕ್ಕೆ ಶಿಲಾನ್ಯಾಸ
ಹೊನ್ನಾವರ: ನಾಮಧಾರಿ ಅಭಿವೃದ್ದಿ ಸಂಘ ಹಾಗೂ ನಾಮಧಾರಿ ವಿದ್ಯಾರ್ಥಿ ನಿಲಯ ಮತ್ತು ಸಭಾಭವನ ಕಟ್ಟಡ ಸಮಿತಿ ಜಂಟಿ ಆಶ್ರಯದಲ್ಲಿ 5 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲು ಯೋಜಿಸಿರುವ ನಾಮಧಾರಿ ವಿದ್ಯಾರ್ಥಿ ನಿಲಯ ಹಾಗೂ ಸಭಾಭವನದ ಶಿಲಾನ್ಯಾಸ ಶನಿವಾರ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಸಂಘದ ಸ್ಥಳದಲ್ಲಿ ನಡೆಯಿತು. ನಂತರ ಶರಾವತಿ ಕಲಾಮಂದಿರದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಮಾಜಿ ಶಾಸಕ ಜೆ. ಡಿ. ನಾಯ್ಕ ಉದ್ಘಾಟಿಸಿ ಮಾತನಾಡಿ ನಿರ್ಮಿಸಲು … [Read more...] about ವಿದ್ಯಾರ್ಥಿ ನಿಲಯ ಹಾಗೂ ಸಭಾ ಭವನಕ್ಕೆ ಶಿಲಾನ್ಯಾಸ