ಮುಂಡಗೋಡ : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ " ಹೆಬ್ಬಾರ್ ಕೋವಿಡ್ ಕೇರ್ ಕಿಟ್ " ವಿತರಣಾ ಕಾರ್ಯಕ್ಕೆ ಚಾಲನೆ ನೀಡಿ,ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ನಂತರ, ಮಾನ್ಯ ಸಚಿವರಾದ ಶಿವರಾಮ ಹೆಬ್ಬಾರ್ ಅವರು ತಮ್ಮ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ಒದಗಿಸಿದ ಸುಸಜ್ಜಿತ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ 2 ಅಂಬುಲೆನ್ಸ್ ಗಳನ್ನು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ … [Read more...] about ಹೆಬ್ಬಾರ್ ಕೋವಿಡ್ ಕೇರ್ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಶಿವರಾಮ ಹೆಬ್ಬಾರ್
ಹೆಬ್ಬಾರ್ ಕೋವಿಡ್ ಕೇರ್ ಕಿಟ್
ಹೆಬ್ಬಾರ್ ಕೋವಿಡ್ ಕೇರ್ ಕಿಟ್ ” ವಿತರಣಾ ಕಾರ್ಯಕ್ಕೆ ಚಾಲನೆ
ಯಲ್ಲಾಪುರ : ಯಲ್ಲಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೋವಿಡ್ ಶಂಕಿತರಿಗಾಗಿ ಮಾನ್ಯ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು " ಹೆಬ್ಬಾರ್ ಕೋವಿಡ್ ಕೇರ್ ಕಿಟ್ " ಹೆಸರಿನಡಿಯಲ್ಲಿ ಉಚಿತ ಔಷಧ ಕಿಟ್ ನೀಡಲು ತಿರ್ಮಾನಿಸಿದ್ದು.ಇಂದು ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಪಟ್ಟಣದ ಭಾರತೀಯ ಜನತಾ ಪಕ್ಷದ ಕಾರ್ಯಾಲಯದ ಬಳಿ ಪಕ್ಷ ಮುಖಂಡರ ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ " ಹೆಬ್ಬಾರ್ ಕೋವಿಡ್ ಕೇರ್ ಕಿಟ್ " ವಿತರಣಾ ಕಾರ್ಯಕ್ಕೆ … [Read more...] about ಹೆಬ್ಬಾರ್ ಕೋವಿಡ್ ಕೇರ್ ಕಿಟ್ ” ವಿತರಣಾ ಕಾರ್ಯಕ್ಕೆ ಚಾಲನೆ
ಹೆಬ್ಬಾರ್ ಕೋವಿಡ್ ಕೇರ್ ಕಿಟ್
ನನ್ನ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಹಳಷ್ಟು ಜನರು ಸಣ್ಣ ಪ್ರಮಾಣದ ಕೋವಿಡ್ ರೀತಿಯ ಲಕ್ಷಣಗಳಿರುವರಿಗೆ (Covid like mild symtoms) ನುರಿತ ವೈದ್ಯಾಧಿಕಾರಿಗಳ ಸಲಹೆ ಪಡೆದು ಒಂದು ಔಷಧಿಯ ಕಿಟ್ ಹಾಗೂ ಸೇವನೆ ವಿಧಾನದ ಪಟ್ಟಿಯೊಂದಿಗೆ ವಯಕ್ತಿಕವಾಗಿ-ಉಚಿತವಾಗಿ ಕೊಡಲು ತೀರ್ಮಾನಿಸಿದ್ದೇನೆ.ಆರೋಗ್ಯ ಇಲಾಖೆ/ ತಾಲ್ಲೂಕು ಆಡಳಿತ/ ಸ್ಥಳಿಯ ಪಂಚಾಯತ ಮಟ್ಟದ ಕೋವಿಡ್ ಕಾರ್ಯಪಡೆ ಹಾಗೂ ನಮ್ಮ ಪಕ್ಷದ ಕಾರ್ಯಕರ್ತರ ಮೂಲಕ ನೀಡಲಾಗುವುದು.ನಿಮ್ಮ ಆರೋಗ್ಯ ಹಾಗೂ ಆಕ್ಸಿಜನ್ … [Read more...] about ಹೆಬ್ಬಾರ್ ಕೋವಿಡ್ ಕೇರ್ ಕಿಟ್