ಹೊನ್ನಾವರ ,ಶ್ರೀ ಕ್ಷೇತ್ರ ಧರ್ಮಸ್ದಳ ಗ್ರಾಮಾಭಿವೃದ್ದಿ ಯೋಜನೆ ಹೊನ್ನಾವರ ಇವರ ವತಿಯಿಂದ ಮೂಡ್ಕಣಿ ಹಾಗೂ ಹೆರಂಗಡಿ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ಮೂಡ್ಕಣಿಯ ಶಂಭುಲಿಂಗೇಶ್ವರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ತಾಲೂಕ ಪಂಚಾಯತ್ ಸದಸ್ಯ ಲೊಕೇಶ ನಾಯ್ಕ ಮಾತನಾಡಿ ಸಂಘಟನೆ ಶಕ್ತಿ ಹಾಗೂ ಯೋಜನೆ ಕಾರ್ಯವೇಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮೂಖ್ಯ ಅತಿಥಿಗಳಾಗಿ ಆಗಮಿಸಿ ಯೋಜನೆಯ ಯೋಜನಾಧಿಕಾರಿ ಎಂ.ಎಸ್.ಈಶ್ವರ್ … [Read more...] about ಮೂಡ್ಕಣಿಯ ಶಂಭುಲಿಂಗೇಶ್ವರ ಸಭಾಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮ