ಹೊನ್ನಾವರ: “ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕಾದರೆ ದೈಹಿಕವಾಗಿ ಸದೃಡವಾಗಬೇಕಾದರೆ ಕ್ರೀಡೆ ಮೂಲಮಂತ್ರ” ಎಂದು ತಾಲೂಕಾ ಪಂಚಾಯತ್ ಅಧ್ಯಕ್ಷ ಉಲ್ಲಾಸ ನಾಯ್ಕ ಅಭಿಪ್ರಾಯಿಸಿದರು. ಜಿಲ್ಲಾಪಂಚಾಯತ್ ಉತ್ತರ ಕನ್ನಡ,ಸಾರ್ವಜನಿಕ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹೊನ್ನಾವರ ಹಾಗೂ ಹೆರಂಗಡಿ,ನಾಗಂತೂರ,ಉಪ್ಪೋಣಿ, ಮಾಗೋಡ ಕ್ಲಸ್ಟರಿನ ಪ್ರಾಥಮಿಕ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಖರ್ವಾ ಗ್ರಾಮದ ಕೊಳಗದ್ದೆ ಶ್ರೀ ಸಿದ್ದಿವಿನಾಯಕ … [Read more...] about ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಕ್ರೀಡೆಯು ಅಷ್ಟೆ ಮುಖ್ಯ ;ಶ್ರೀ ವಿಷ್ಣು ಶಾಸ್ತ್ರೀ
ಹೆರಂಗಡಿ
ಜಯ ಕರ್ನಾಟಕ ಸಂಘಟನೆಯಿಂದ ಬಸ್ ನಿಲುಗಡೆಗೆ ಮನವಿ
ಹೊನ್ನಾವರ ತಾಲೂಕಿನ ಹೆರಂಗಡಿ ಪಂಚಾಯತ್ ವ್ಯಾಪ್ತಿಯ ಅಳ್ಳಂಕಿಯಲ್ಲಿ ವೇಗದೂತ ಬಸ್ಗಳ ನಿಲುಗಡೆಗೆ ಆಗ್ರಹಿಸಿ ಅಳ್ಳಂಕಿ ಜಯ ಕರ್ನಾಟಕ ಗ್ರಾಮೀಣ ಘಟಕದಿಂದ ಕುಮಟಾ ವಿಭಾಗದ ಡಿಪೋಗೆ ತೆರಳಿ ಮನವಿ ಸಲ್ಲಿಸಿದರು. ಅಳ್ಳಂಕಿಯಲ್ಲಿ 500ಕ್ಕೂ ಹೆಚ್ಚು ಮನೆಗಳಿದ್ದು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ವಿಕಾಸ ಗ್ರಾಮೀಣ ಬ್ಯಾಂಕ್, ಪ್ರಾಥಮಿಕ ಆರೋಗ್ಯ ಕೇಂದ್ರ ಇನ್ನಿತರ ಕಚೇರಿಗಳಿದ್ದು ಇಲ್ಲಿಂದ ದಿನ ನಿತ್ಯ ನೂರಾರು ಪ್ರಯಾಣಿಕರು ದೂರದ ಸ್ಥಳಗಳಿಗೆ, ವಿದ್ಯಾರ್ಥಿಗಳು … [Read more...] about ಜಯ ಕರ್ನಾಟಕ ಸಂಘಟನೆಯಿಂದ ಬಸ್ ನಿಲುಗಡೆಗೆ ಮನವಿ
ವಿದ್ಯುತ್ ಸಮಸ್ಯೆ,ಕತ್ತಲೆಯಲ್ಲಿ ಮುಳುಗಿದ ಗ್ರಾಮಗಳು
ಹೊನ್ನಾವರ;ಸರ್ಕಾರ ಕೋಟ್ಯಾಂತರ ರೂಪಾಯಿ ವೆಚ್ಚಮಾಡಿ ಹೊಸ ತಂತಿ ಹೊಸ ಕಂಬ ಅಳವಡಿಸದ ನಂತರವೂ ವಿದ್ಯುತ್ ಸಮಸ್ಯೆ ಕಳೆದ 3 ದಿನಗಳಿಂದ ನಿರಂತರವಾಗಿ ತಾಲೂಕಿನ ಮೂಡ್ಕಣಿ, ಅಳ್ಳಂಕಿ, ಹೆರಂಗಡಿ, ಉಪ್ಪೋಣಿ ಈಭಾಗಗಳಲ್ಲಿ ವಿದ್ಯುತ್ ಅವ್ಯವಸ್ಥೆಯಿಂದ ಹಲವು ಗ್ರಾಮಗಳು ಕತ್ತಲೆಯಲ್ಲಿ ಮುಳುಗಿದೆ. ಇದರಿಂದ ಬೇಸತ್ತ ಸಾರ್ವಜನಿಕರು ಗೇರುಸೊಪ್ಪಾ ವಿದ್ಯುತ್ ವಿತರಣಾ ಉಪಕೇಂದ್ರಕ್ಕೆ ಮುತ್ತಿಗೆ ಹಾಕಿ ತೀವ್ರ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರ ಪ್ರಶ್ನೆಗೆ … [Read more...] about ವಿದ್ಯುತ್ ಸಮಸ್ಯೆ,ಕತ್ತಲೆಯಲ್ಲಿ ಮುಳುಗಿದ ಗ್ರಾಮಗಳು
ನೆರೆ ಸಂತ್ರಸ್ಥರ ತಪ್ಪದ ಗೋಳು
ಹೊನ್ನಾವರ:||ಇಚ್ಚಾ ಶಕ್ತಿಯ ಕೊರತೆ|| ನೆರೆ ಸಂತ್ರಸ್ಥರ ತಪ್ಪದ ಗೋಳು| ದೇವರು ಕೊಟ್ಟರೂ ಪೂಜಾರಿ ಕೊಡ? ಎನ್ನುವುದು ಇಲ್ಲಿ ಸತ್ಯವಾಗಿದೆ. ಹಕ್ಕು ಪತ್ರಕ್ಕಾಗಿ 75 ವರ್ಷಗಳಿಂದ ಕಾದಿರುವ ಶರಾವತಿ ಸಂತ್ರಸ್ಥರು. ಇದು ತಾಲೂಕಿನ ಹೆರಂಗಡಿ ಗ್ರಾಮದ ಅಳ್ಳಂಕಿ & ಹೆರಂಗಡಿ ಭಾಗದ ನೆರೆ ಸಂತ್ರಸ್ಥರ ವ್ಯಥೆಯ ಕಥೆ ಇದು. ಸರಕಾರದಿಂದಲೇ ನದಿ ತೀರದ ಜನರನ್ನು ಸುರಕ್ಷಿತ ಎತ್ತರದ ಅರಣ್ಯ ಭೂಮಿಗೆ ಶಾಶ್ವತವಾಗಿ ಸ್ಥಳಾಂತರಿಸಲ್ಪಟ್ಟವರ ಗೋಳಿನ ಕಥೆ ಇದು.ಜಡ್ಡುಗಟ್ಟಿದ … [Read more...] about ನೆರೆ ಸಂತ್ರಸ್ಥರ ತಪ್ಪದ ಗೋಳು