ಹೊನ್ನಾವರ :ಹೆಲ್ಮೆಟ್ ಧರಿಸಿ ಬೈಕ್ ಮೇಲೆ ಬಂದ ಆಗುಂತಕರೀರ್ವರು ಹಾಡು ಹಗಲೇ ಅಂಗಡಿಯಲ್ಲಿ ಕುಳಿತಿದ್ದ ಮಹಿಳೆಯೋರ್ವಳ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾದ ಘಟನೆ ಹೊನ್ನಾವರ ತಾಲೂಕಿನ ಕರ್ಕಿ ರಾಮೇಶ್ವರಕಂಬಿಯಲ್ಲಿ ಸಂಭವಿಸಿದೆ. ಚಿನ್ನದ ಸರ ಅಪಹರಣಕ್ಕೆ ಒಳಗಾದ ಅಂಗಡಿಯ ಮಾಲಕಿ ಲಲಿತಾ ದತ್ತಾತ್ರೇಯ ಕಾಳನ್ ಈ ಕುರಿತು ಪೋಲಿಸರಿಗೆ ದೂರು ನೀಡಿರುವುದಾಗಿ ಹೇಳಿದ್ದಾಳೆ. ರಾಮೇಶ್ವರಕಂಬಿ ಮಾರ್ಗದಲ್ಲಿದ್ದ ತಮ್ಮ ಚಿಕ್ಕ ಕಿರಾಣಿ ಅಂಗಡಿಯಲ್ಲಿ … [Read more...] about ಹಾಡು ಹಗಲೇ ಮಹಿಳೆಯ ಕರಿಮಣಿ ಸರ ಅಪಹರಣ
ಹೆಲ್ಮೆಟ್
ಹೊನ್ನಾವರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಡೆದ ಜನಸಂಪರ್ಕ ಸಭೆ
ಹೊನ್ನಾವರ:ಕೇರಳ ರಾಜ್ಯದಿಂದ ಗೋವಾ ಬಾರ್ಡ್ರ್ ವರೆಗಿನ ಹೆದ್ದಾರಿಗಳಲ್ಲಿನ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವ`ಪೊಲೀಸ್ ಇಲಾಖೆ ಮತ್ತು ಸಮಾಜದ ಜೊತೆಗೆ ಉತ್ತಮ ಬಾಂಧವ್ಯ ಬೆಸೆಯುವುದರ ಜೊತೆಗೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸುಧಾರಿತ ಬೀಟ್ ವ್ಯವಸ್ಥೆಯನ್ನು ಜಿಲ್ಲೆಯಲ್ಲಿ ಅಳವಡಿಸಲಾಗಿದೆ. ಸಮುದಾಯವನ್ನು ಒಳಗೊಳ್ಳುವ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಲು ಗಸ್ತು ವ್ಯವಸ್ಥೆಯೇ ತಳಹದಿಯಾಗಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ … [Read more...] about ಹೊನ್ನಾವರದಲ್ಲಿ ಪೊಲೀಸ್ ಇಲಾಖೆ ವತಿಯಿಂದ ನಡೆದ ಜನಸಂಪರ್ಕ ಸಭೆ