ಕಾರವಾರ:ಆಧಾರ್ ನೋಂದಣಿ ಅದಾಲತ್ ನಗರಸಭೆ ಸಭಾಂಗಣದಲ್ಲಿ ಸೆಪ್ಟೆಂಬರ್ 21ರಿಂದ ಅಕ್ಟೋಬರ್ 1ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ. ಇ-ಆಡಳಿತ ಬೆಂಗಳೂರು ಹಾಗೂ ಜಿಲ್ಲಾಡಳಿತ ಕಾರವಾರ ಸಹಯೋಗದೊಂದಿಗೆ ಆಧಾರ್ ನೋಂದಣಿ ಅದಾಲತ್ ನಡೆಯುತ್ತಿದ್ದು ಈ ಹಿಂದೆ ಆಧಾರ್ ವಿಷಯದಲ್ಲಿ ಆಗಿರುವ ದೋಷಗಳನ್ನು ಸರಿಪಡಿಸುವುದು ಹಾಗೂ ವಿವಿಧ ಕಾರಣಗಳಿಂದ ಈವರೆಗೆ ಆಧಾರ್ ನೋಂದಣಿ ಮಾಡಿಸದಿದ್ದವರು ಈ ಆದಾಲತ್ನಲ್ಲಿ ನೋಂದಣಿ ಮಾಡಿಸಬಹುದು ಎಂದರು. ಈ … [Read more...] about ಆಧಾರ ನೊಂದಣಿ ಪ್ರಕ್ರಿಯೆ ಆರಂಭ