ಹಳಿಯಾಳ:- ಹಿಂದಿನ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೇಸ್ ಸರ್ಕಾರ ರಾಜ್ಯದ ಅಭಿವೃದ್ದಿಗೆ ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡಿ ಸಾಕಷ್ಟು ಭಾಗ್ಯಗಳನ್ನು ನೀಡಿ ಜನಪರ ಕೆಲಸ ಮಾಡಿತ್ತು ಆದರೇ ಜನರು ಅಭಿವೃದ್ದಿ ಪರವಾಗಿಲ್ಲದಿರುವುದು ಬೇಸರವನ್ನುಂಟು ಮಾಡಿದೆ ಎಂದು ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ರಾಜ್ಯದ ಹಿರಿಯ ಕಾಂಗ್ರೇಸ್ ಮುಖಂಡ ಹಾಗೂ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದರು. ಭಾನುವಾರ ಪಟ್ಟಣದ ಬಾಬು ಜಗಜ್ಜೀವನರಾಮ ಸಭಾಭವನದಲ್ಲಿ … [Read more...] about ಸರ್ಕಾರದ ಯೋಜನೆಗಳನ್ನು ದುರ್ಬಳಕೆ ಮಾಡಿಕೊಳ್ಳದಿರಿ , ಹಿಂದಿನ ಚುನಾವಣಾ ಫಲಿತಾಂಶದ ಬಗ್ಗೆ ಅಸಮಾಧಾನ ಹೊರ ಹಾಕಿದ ರಾಜ್ಯದ ಹಿರಿಯ ಸಚಿವ ಆರ್ ವಿ ದೇಶಪಾಂಡೆ
ಹೆಸರು
ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ
ಕಾರವಾರ:ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯ ಪ್ರಸ್ತಕ ಸಾಲೀನ ಹಿಂಗಾರು/ಬೇಸಿಗೆ ಹಂಗಾಮಿನಲ್ಲಿಯ ನೀರಾವರಿ ಭತ್ತ, ಮಳೆಯಾಶ್ರಿತ ಶೇಂಗಾ, ಹೆಸರು, ಹುರುಳಿ, ಬೆಳೆಗಳಿಗೆ ಮಾತ್ರ ವಿಮಾ ಸೌಲಭ್ಯ ಮುಂದುವರೆಸಲಾಗಿದೆ. ಹಿಂಗಾರು ಹಂಗಾಮು ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿಯಲ್ಲಿ ಅಧಿಸೂಚಿತ ಆಯಾ ತಾಲೂಕಿನ ಹೋಬಳಿ ಬೆಳೆಗಳ ಪಟ್ಟಿ ಹೀಗಿದೆ. ಅಂಕೋಲಾ ತಾಲೂಕಿನ ಅಂಕೋಲಾ, ಬೆಲೆಕೇರಿ, ಬಳಲೆ ಮತ್ತು ಬಾಸಗೋಡ ಹಾಗೂ ಹೊನ್ನಾವರ … [Read more...] about ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ
ಪಹಣಿ ಪತ್ರದಲ್ಲಿ ಹೆಸರು ನಮೂದಿಸಿ ತಮಗೆ ಹಕ್ಕು ಪತ್ರ ನೀಡ ಬೇಕು ಎಂದು, ನಿವಾಸಿಗಳ ಆಗ್ರಹ
ಕಾರವಾರ: ಕುಮಟಾ ತಾಲೂಕಿನ ಹೊಲನಗದ್ದೆ ಗ್ರಾಮ ಅರಣ್ಯದ ಸ.ನಂ. 356ಅ ದಲ್ಲಿ ಅನಾದಿ ಕಾಲದಿಂದ ವಾಸ್ತವ್ಯದ ಮನೆಗಳಿರುವ ಕ್ಷೇತ್ರವನ್ನು ಸಕ್ರಮಗೊಳಿಸಿ ಪಹಣಿ ಪತ್ರದಲ್ಲಿ ಹೆಸರು ನಮೂದಿಸಿ ತಮಗೆ ಹಕ್ಕು ಪತ್ರ ನೀಡ ಬೇಕು ಎಂದು ಅಲ್ಲಿನ ನಿವಾಸಿಗಳು ಆಗ್ರಹಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಗೆ ಸೋಮವಾರ ನೂರಾರು ಸಂಖ್ಯೆಯಲ್ಲಿ ಆಗಮಿಸಿದ ಸ್ಥಳೀಯರು ಹಾಗೂ ಗ್ರಾಪಂ ಸದಸ್ಯರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಸುಮಾರು 150ಕ್ಕೂ ಹೆಚ್ಚು ಕುಟುಂಬಗಳು ಇಲ್ಲಿನ ಸ.ನಂ.356ಅ … [Read more...] about ಪಹಣಿ ಪತ್ರದಲ್ಲಿ ಹೆಸರು ನಮೂದಿಸಿ ತಮಗೆ ಹಕ್ಕು ಪತ್ರ ನೀಡ ಬೇಕು ಎಂದು, ನಿವಾಸಿಗಳ ಆಗ್ರಹ
18 ವರ್ಷ ಪೂರ್ಣಗೊಂಡವರುಗುರುತಿನಚೀಟಿಪಡೆಯಲು ಹೆಸರು ನೋಂದಾಯಿಸುವುದುಅತ್ಯವಶ್ಯ
18 ವರ್ಷತುಂಬಿದವರುಕಡ್ಡಾಯವಾಗಿಚುನಾವಣಾಗುರುತಿನಚೀಟಿ ನೋಂದಣಿ ಕೈಗೊಳ್ಳುವ ನಿಟ್ಟನಲ್ಲಿಬಿಜೆಪಿ ವತಿಯಿಂದ ಬೂತ್ ಮಟ್ಟದಕಾರ್ಯಾಗಾರ ಹಾಗೂ ವಿಚಾರ ಸಂಕಿರಣಕಾರ್ಯಕ್ರಮವನ್ನುಕುಮಟಾದ ಬಿಜೆಪಿ ಕಛೇರಿಯಲ್ಲಿಹಮ್ಮಿಕೊಳ್ಳಲಾಗಿತ್ತು. ಬಿ.ಎಲ್.ಎ. 1 ಶ್ರೀಯುತ ಎಸ್.ಜಿ.ಗುನಗಾಅವರು ಸಭೆಯನ್ನುದ್ದೇಶಿಸಿ ಮಾತನಾಡುತ್ತ ಬೂತ್ ಮಟ್ಟದಲ್ಲಿ ಬಿ.ಎಲ್.ಎ. 2ಗಳು ಕಾರ್ಯನಿರತವಾಗಿ 18ವರ್ಷ ಪೂರ್ಣಗೊಂಡವರು ಹೊಸ ನೋಂದಣಿ, ಬೇರೆ ಬೂತ್ಗಳಿಂದ ನಮ್ಮ ಬೂತ್ಗಳಿಗೆ ಬರುವವರ ವಿಳಾಸ ಬದಲಾವಣೆ, … [Read more...] about 18 ವರ್ಷ ಪೂರ್ಣಗೊಂಡವರುಗುರುತಿನಚೀಟಿಪಡೆಯಲು ಹೆಸರು ನೋಂದಾಯಿಸುವುದುಅತ್ಯವಶ್ಯ