ಹೊನ್ನಾವರ – ಕೆ.ಇ.ಬಿ ಪಿಂಚಣಿದಾರರ ಸಂಘದ ಪ್ರಾದೇಶಿಕ ಸಮಿತಿಯ ಅಧ್ಯಕ್ಷರಾದ ಅಬ್ದುಲ್ಲ ಸಮ್ಮದ(65) ತೀವ್ರ ಹೃದಯಾಘಾತದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಅವರು ಹೊನ್ನಾವರ ಹೆಸ್ಕಾಂ ಉಪವಿಭಾಗದಲ್ಲಿ ಮೆಕ್ಯಾನಿಕ್ ಆಗಿ ನಿವೃತ್ತರಾದ ನಂತರ ಹಲವು ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.ಕೆ.ಇ.ಬಿ. ಪಿಂಚಣಿದಾರರ ಸಂಘದ ಅಧ್ಯಕ್ಷರಾಗಿ ಹೊನ್ನಾವರ, ಕುಮಟಾ, ಭಟ್ಕಳ ತಾಲೂಕಿನ ಪಿಂಚಣಿದಾರರ ಸಮಸ್ಯೆಗಳಿಗೆ ಕ್ರಿಯಾಶೀಲರಾಗಿ ಸ್ಪಂದಿಸುತ್ತಿದ್ದರು. ಅವರು … [Read more...] about ಕೆ.ಇ.ಬಿ ಪಿಂಚಣಿದಾರರ ಸಂಘದ ಅದ್ಯಕ್ಷ ಅಬ್ದುಲ್ ಸಮ್ಮದ್ ನಿಧನ.