ಕಾರವಾರ: ವಿದ್ಯುತ್ ಪೂರೈಕೆ ಸರಿಯಾಗಿಲ್ಲ. ಹೆಸ್ಕಾಂ ಅಧಿಕಾರಿಗಳು ಕೈಗೆ ಸಿಗುತ್ತಿಲ್ಲ. ಸಹಾಯವಾಣಿಗೆ ಕರೆ ಮಾಡಿದರೆ ಸ್ವೀಕರಿಸುವವರಿಲ್ಲ. ಹಳೆಯ ವಿದ್ಯುತ್ ತಂತಿಗಳನ್ನು ಬದಲಿಸಿಲ್ಲ. ಬೆಳಗ್ಗೆ ಹೋದ ಕರೆಂಟ್ ರಾತ್ರಿ ಕಳೆದರೂ ಬರಲ್ಲ... ಇವೇ ಮೊದಲಾದ ದೂರುಗಳಿಂದ ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ನಡೆದ ಹೆಸ್ಕಾಂ ಗ್ರಾಹಕ ಸಭೆ ಮುಕ್ತಾಯವಾಯಿತು. ಸಭೆಯಲ್ಲಿ ಹೆಚ್ಚಿನ ಗ್ರಾಹಕರು ಭಾಗವಹಿಸದಿದ್ದರೂ ದೂರುಗಳಿಗೆ ಬರವಿರಲಿಲ್ಲ. ಸಮಸ್ಯೆಗಳನ್ನು ಆಲಿಸಿದ ಹೆಸ್ಕಾಂ … [Read more...] about ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ನಡೆದ ಹೆಸ್ಕಾಂ ಗ್ರಾಹಕ ಸಭೆ
ಹೆಸ್ಕಾಂ
ವಿದ್ಯುತ್ ಸಂಪರ್ಕ ಪಡೆದ ವಾರದಲ್ಲಿಯೇ ಕತ್ತಲು
ಕುಮಟಾ ತಾಲೂಕಿನ ಕುಗ್ರಾಮ ಮೇದನಿ ವಿದ್ಯುತ್ ಸಂಪರ್ಕ ಪಡೆದ ವಾರದಲ್ಲಿಯೇ ಕತ್ತಲಾಗಿದೆ. ಅನಾದಿಕಾಲದಿಂದಲೂ ಚಿಮಣಿ ದೀಪದ ಮುಂದೆ ಜೀವನ ಸಾಗಿಸುತ್ತಿದ್ದ ಗ್ರಾಮಕ್ಕೆ ಸರಕಾರ ಈಚೆಗೆ ವಿದ್ಯುತ್ ಸಂಪರ್ಕವನ್ನು ಒದಗಿಸಿತ್ತು. 2016ರ ನವೆಂಬರ್ ತಿಂಗಳಿನಲ್ಲಿ ಕಾಮಗಾರಿಗೆ ಕುಮಟಾ ಶಾಸಕಿ ಶಾರದಾ ಶೆಟ್ಟಿ ಚಾಲನೆ ನೀಡಿದ್ದರು. ಆರಂಭದಲ್ಲಿ ನೆಲದಡಿ ಕೇಬಲ್ ಎಳೆಯುವ ಪ್ರಸ್ತಾಪವಾಗಿತ್ತಾದರೂ ಬಳಿಕ ಕಂಬಗಳ ಮೂಲಕ ಕೋಟಿಂಗ್ ವೈಯರ್ ಬಳಸಿ ವಿದ್ಯುತ್ ಪೂರೈಕೆ ಮಾಡಲು ಹೆಸ್ಕಾಂ … [Read more...] about ವಿದ್ಯುತ್ ಸಂಪರ್ಕ ಪಡೆದ ವಾರದಲ್ಲಿಯೇ ಕತ್ತಲು
ರೋಟರಿ ಕ್ಲಬಿಗೆ ನೂತನ ಸಾರಥಿಗಳ ಆಯ್ಕೆ
ದಾಂಡೇಲಿ :ನಗರದ ಪ್ರತಿಷ್ಟಿತ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಒಂದಾದ ರೋಟರಿ ಕ್ಲಬಿಗೆ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆದಿದ್ದು, ನೂತನ ಸಾಲಿಗೆ ಅಧ್ಯಕ್ಷರಾಗಿ ಪ್ರವಾಸೋಧ್ಯಮಿ ರವಿಕುಮಾರ್.ಜಿ.ನಾಯಕ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ನಗರದ ಹೆಸ್ಕಾಂ ಇಲಾಖೆಯ ಮುಖ್ಯ ಅಭಿಯಂತರ ಪುರುಷೋತ್ತಮ ಮಲ್ಯ ಅವರು ಆಯ್ಕೆಯಾದರೇ ಖಜಾಂಚಿಯಾಗಿ ನಗರದ ಉದ್ಯಮಿ ಅಶುತೋಷ್ ರಾಯ್ ಅವರು ಮೂರನೆ ಬಾರಿಗೆ ಆಯ್ಕೆಯಾಗಿದ್ದಾರೆ.ನೂತನವಾಗಿ ಆಯ್ಕೆಯಾದ … [Read more...] about ರೋಟರಿ ಕ್ಲಬಿಗೆ ನೂತನ ಸಾರಥಿಗಳ ಆಯ್ಕೆ
ಕಾನೂನು ಬಾಹಿರ ಚಟುವಟಿಕೆ
ಕಾರವಾರ:ಕುಮಟಾದ ಹೊಲನಗದ್ದೆಯಲ್ಲಿ ಸಿ.ಆರ್.ಜಡ್ ನಿಯಮಗಳನ್ನು ಉಲ್ಲಂಗಿಸಿ ಅಶ್ವಿನಿಧಾಮ ಎಂಬ ಹೆಸರಿನಲ್ಲಿ 9 ಕಟ್ಟಡಗಳನ್ನು ನಿರ್ಮಿಸಲಾಗಿದ್ದು, ಕಾನೂನು ಬಾಹಿರವಾಗಿ ಅನೈತಿಕ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಎಂದು ಮೀನುಗಾರ ಮುಖಂಡ ಸದಾನಂದ ಹರಿಕಂತ್ರ ಆರೋಪಿಸಿದರು. ಗುರುವಾರ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಜಿಲ್ಲಾಡಳಿತ ಹಾಗೂ ಸ್ಥಳೀಯ ಗ್ರಾಮ ಪಂಚಾಯತಗೆ ದೂರು ನೀಡಿದರೂ ಕ್ರಮ ಜರುಗಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳೀಯ ಗ್ರಾಮ … [Read more...] about ಕಾನೂನು ಬಾಹಿರ ಚಟುವಟಿಕೆ
ಹೆಸ್ಕಾಂ ದೂರವಾಣಿ ಸಂಖ್ಯೆ ಬದಲಾವಣೆ
ಭಟ್ಕಳ:ತಾಲೂಕಿನ ವ್ಯಾಪ್ತಿಯಲ್ಲಿನ ವಿದ್ಯುತ್ ಗ್ರಾಹಕರಿಗೆ ವಿದ್ಯುತ್ ಬಿಲ್ ಕುರಿತಾದ ಸಮಗ್ರ ಮಾಹಿತಿಯನ್ನು ಪೂರೈಸಲು ಅನುಕೂಲವಾಗುವಂತೆ ಗ್ರಾಹಕರ ಮೊಬೈಲ್ ನಂಬರ್ ಹೆಸ್ಕಾಂ ಇಲಾಖೆಗೆ ನೀಡುವಂತೆ ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮೊಬೈಲ್ ಸಂಖ್ಯೆಯನ್ನು ತಿಳಿಸಿದ ಗ್ರಾಹಕರಿಗೆ ಅವರ ವಿದ್ಯುತ್ ಬಿಲ್ ಕುರಿತಾದ ಮಾಹಿತಿಯನ್ನು ಕಾಲ ಕಾಲಕ್ಕೆ ನೀಡಲು ಅನುಕೂಲವಾಗುವುದಿದ್ದು ಮಾಹಿತಿಯನ್ನುವ ಕ್ಯಾಂಪ್ ಮಾರ್ಗದಾಳುಗಳಿಗೆ/ಶಾಖಾ ಕಛೇರಿ/ ಉಪ-ವಿಭಾಗೀಯ ಕಛೇರಿ ಅಥವಾ … [Read more...] about ಹೆಸ್ಕಾಂ ದೂರವಾಣಿ ಸಂಖ್ಯೆ ಬದಲಾವಣೆ