ಪಾರಂಪರಿಕ ಶ್ರೀಮಂತಿಕೆ ಹೊಂದಿರುವ ದೇಶದ ವೈವಿಧ್ಯಮಯ ಕರಕುಶಲ ವಸ್ತುಗಳಿಗೆ "ಲೋಕಲ್ ಟು ಗ್ಲೋಬಲ್" ಪರಿಕಲ್ಪನೆಯಡಿ ಜಾಗತಿಕ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಶ್ರೀ ಡಿ ವಿ ಸದಾನಂದ ಗೌಡ ತಿಳಿಸಿದ್ದಾರೆ.ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಏರ್ಪಡಿಸಿರುವ 9 ದಿನಗಳ ಕರಕುಶಲ ಮೇಳವನ್ನು … [Read more...] about “ಲೋಕಲ್ ಟು ಗ್ಲೋಬಲ್” ಗೆ ಆದ್ಯತೆ: ಶ್ರೀಮಂತ ಕರಕುಶಲ ಪರಂಪರೆ ಉಳಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸರ್ಕಾರ ಬದ್ಧ: ಮೈಸೂರಿನಲ್ಲಿ ಕರಕುಶಲ ಮೇಳ ಉದ್ಘಾಟಿಸಿದ ಕೇಂದ್ರ ಸಚಿವ ಶ್ರೀ ಡಿ.ವಿ. ಸದಾನಂದ ಗೌಡ