ಭಟ್ಕಳ: ಮುಂಡಳ್ಳಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಯಲ್ಲಿ ಶ್ರೀ ಪೀಠದ ಹಿಂದುಗಡೆಯಲ್ಲಿ ಪೆಟ್ಟಿಗೆಯಲ್ಲಿಟ್ಟಿದ್ದ ಸುಮಾರು 35 ರಿಂದ 40 ಲಕ್ಷ ಬೆಲೆಬಾಳುವ ಚಿನ್ನದ ಆಭರಣಗಳು ಕಾಣೆಯಾಗಿರುವ ಕುರಿತು ಇಲ್ಲಿನ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.ದೇವಸ್ಥಾನದ ಆಡಳಿತ ಕಮಿಟಿಯ ಅಧ್ಯಕ್ಷ ಹೇಮಂತ ದುರ್ಗಪ್ಪ ಮೊಗೇರ ಅವರು ನೀಡಿದ ದೂರಿನಲ್ಲಿ ದೇವಸ್ಥಾನದ ಆಡಳಿತವನ್ನು 15/09/2019ರಂದು ನಾವು ವಹಿಸಿಕೊಳ್ಳುವಾಗ ಚಿನ್ನಾಭರಣಗಳನ್ನು ಪರಿಶೀಲಿಸಿ … [Read more...] about ಭಟ್ಕಳದ ಮುಂಡಳ್ಳಿಯ ದುರ್ಗಾಪರಮೇಶ್ವರಿ ದೇವಸ್ಥಾನದ 40 ಲಕ್ಷ ಬೆಲೆ ಬಾಳುವ ಚಿನ್ನಭರಣ ಕಾಣೆ ???