• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹೈಕೋರ್ಟ್

#ಆಜಾನ್‌_ವೇಳೆ_ಲೌಡ್ #ಸ್ಪೀಕರ್_ಬಳಸುವಂತಿಲ್ಲ – #ಅಲಹಾಬಾದ್_ಹೈಕೋರ್ಟ್_ಮಹತ್ವದ_ತೀರ್ಪು.

May 16, 2020 by Yogaraj SK Leave a Comment

#ಲಖನೌ : #ಮಸೀದಿಗಳಲ್ಲಿ ಆಜಾನ್ ವೇಳೆ #ಧ್ವನಿವರ್ಧಕ ಅಥವಾ #ಶಬ್ದ_ಹೆಚ್ಚಿಸುವ ಯಾವುದೇ #ಪರಿಕರ #ಬಳಸುವಂತಿಲ್ಲ ಎಂದು ಅಲಹಬಾದ್ ಹೈಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಿದೆ.ಆಜಾನ್ ವೇಳೆ ಧ್ವನಿವರ್ಧಕ ಬಳಕೆ ಕುರಿತಂತೆ ವಿಚಾರಣೆ ನಡೆಸಿದ ಅಲಹಬಾದ್ ಹೈಕೋರ್ಟ್, #ಅಜಾನ್_ಇಸ್ಲಾಂ_ಧರ್ಮದ_ಅವಿಭಾಜ್ಯ_ಅಂಗ ಎಂಬುದನ್ನು … [Read more...] about #ಆಜಾನ್‌_ವೇಳೆ_ಲೌಡ್ #ಸ್ಪೀಕರ್_ಬಳಸುವಂತಿಲ್ಲ – #ಅಲಹಾಬಾದ್_ಹೈಕೋರ್ಟ್_ಮಹತ್ವದ_ತೀರ್ಪು.

*ಅರಣ್ಯವಾಸಿಗಳಿಗೆ ಆತಂಕಪಡಿಸುವಂತಿಲ್ಲ ಮದ್ಯಂತರ ಆದೇಶ ಮುಂದುವರೆಸಿದ ಹೈಕೋರ್ಟ್.*

March 18, 2020 by Vishwanath Shetty Leave a Comment

ಶಿರಸಿ:  ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಮಂಜೂರಿ ಪ್ರಕ್ರಿಯೆಯಲ್ಲಿ ನ್ಯೂನತೆ ಆಕ್ಷೇಪಿಸಿ, ಅರಣ್ಯ ವಾಸಿಗಳ ಪರವಾಗಿ ಸರ್ಕಾರಕ್ಕೆ ಸೂಕ್ತ ನಿರ್ಧೇಶನ ನೀಡಬೇಕೆಂದು ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಸಲ್ಲಿಸಿದ ಸಾರ್ವಜನಿಕ ಹಿತಾಶಕ್ತಿ ಅರ್ಜಿ ( ಪಿ. ಐ. ಎಲ್  ರಿಟಫಿಟೇಶನ್  ೧೧೦೮೩/ ೨೦೧೯ ) ರಲ್ಲಿ ಸರ್ಕಾರವು ಅರಣ್ಯ ವಾಸಿಗಳಿಗೆ ಆತಂಕ ಪಡಿಸಬಾರದೆಂಬ ಈ ಹಿಂದೆ ನೀಡಿದ ಮಧ್ಯಂತರ ಆದೇಶವನ್ನು ಮುಂದುವರಿಸಿ … [Read more...] about *ಅರಣ್ಯವಾಸಿಗಳಿಗೆ ಆತಂಕಪಡಿಸುವಂತಿಲ್ಲ ಮದ್ಯಂತರ ಆದೇಶ ಮುಂದುವರೆಸಿದ ಹೈಕೋರ್ಟ್.*

ಕುಮಟಾ ಪಟ್ಟಣದ ಘನತ್ಯಾಜ್ಯವನ್ನು ಹೊನ್ನಾವರ ಪ.ಪಂ.ನ ತ್ಯಾಜ್ಯವಿಲೇವಾರಿ ಘಟಕದಲ್ಲಿ ಸುರಿಯುವ ಪ್ರಕ್ರಿಯೆಗೆ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

April 21, 2017 by Gaju Gokarna Leave a Comment

ಹೊನ್ನಾವರ, ಕುಮಟಾ ಪಟ್ಟಣದ ಘನತ್ಯಾಜ್ಯವನ್ನು ಹೊನ್ನಾವರ ಪ.ಪಂ.ನ ತ್ಯಾಜ್ಯವಿಲೇವಾರಿ ಘಟಕದಲ್ಲಿ ಸುರಿಯುವ ಪ್ರಕ್ರಿಯೆಗೆ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಕುರಿತು ಹೊನ್ನಾವರ ಪಟ್ಟಣಪಂಚಾಯತ್ ಅಧ್ಯಕ್ಷೆ ಜೈನಾಬಿ ಸಾಬ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಪ.ಪಂ.ನ ಹಿರಿಯ ಸದಸ್ಯ ನೀಲಕಂಠ ನಾಯ್ಕ ಹೆಚ್ಚಿನ ಮಾಹಿತಿ ನೀಡಿ, ಹೊನ್ನಾವರ ಪ.ಪಂ.ನ ಸರ್ವಸದಸ್ಯರ ಸಭೆಯ ನಿರ್ಣಯದಂತೆ ಅಧ್ಯಕ್ಷರು ಮತ್ತು ತಾವು ಹೈಕೋರ್ಟ್ ಮೊರೆ ಹೋಗಿರುವದಾಗಿ … [Read more...] about ಕುಮಟಾ ಪಟ್ಟಣದ ಘನತ್ಯಾಜ್ಯವನ್ನು ಹೊನ್ನಾವರ ಪ.ಪಂ.ನ ತ್ಯಾಜ್ಯವಿಲೇವಾರಿ ಘಟಕದಲ್ಲಿ ಸುರಿಯುವ ಪ್ರಕ್ರಿಯೆಗೆ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar