#ಲಖನೌ : #ಮಸೀದಿಗಳಲ್ಲಿ ಆಜಾನ್ ವೇಳೆ #ಧ್ವನಿವರ್ಧಕ ಅಥವಾ #ಶಬ್ದ_ಹೆಚ್ಚಿಸುವ ಯಾವುದೇ #ಪರಿಕರ #ಬಳಸುವಂತಿಲ್ಲ ಎಂದು ಅಲಹಬಾದ್ ಹೈಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಿದೆ.ಆಜಾನ್ ವೇಳೆ ಧ್ವನಿವರ್ಧಕ ಬಳಕೆ ಕುರಿತಂತೆ ವಿಚಾರಣೆ ನಡೆಸಿದ ಅಲಹಬಾದ್ ಹೈಕೋರ್ಟ್, #ಅಜಾನ್_ಇಸ್ಲಾಂ_ಧರ್ಮದ_ಅವಿಭಾಜ್ಯ_ಅಂಗ ಎಂಬುದನ್ನು … [Read more...] about #ಆಜಾನ್_ವೇಳೆ_ಲೌಡ್ #ಸ್ಪೀಕರ್_ಬಳಸುವಂತಿಲ್ಲ – #ಅಲಹಾಬಾದ್_ಹೈಕೋರ್ಟ್_ಮಹತ್ವದ_ತೀರ್ಪು.
ಹೈಕೋರ್ಟ್
*ಅರಣ್ಯವಾಸಿಗಳಿಗೆ ಆತಂಕಪಡಿಸುವಂತಿಲ್ಲ ಮದ್ಯಂತರ ಆದೇಶ ಮುಂದುವರೆಸಿದ ಹೈಕೋರ್ಟ್.*
ಶಿರಸಿ: ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಮಂಜೂರಿ ಪ್ರಕ್ರಿಯೆಯಲ್ಲಿ ನ್ಯೂನತೆ ಆಕ್ಷೇಪಿಸಿ, ಅರಣ್ಯ ವಾಸಿಗಳ ಪರವಾಗಿ ಸರ್ಕಾರಕ್ಕೆ ಸೂಕ್ತ ನಿರ್ಧೇಶನ ನೀಡಬೇಕೆಂದು ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಸಲ್ಲಿಸಿದ ಸಾರ್ವಜನಿಕ ಹಿತಾಶಕ್ತಿ ಅರ್ಜಿ ( ಪಿ. ಐ. ಎಲ್ ರಿಟಫಿಟೇಶನ್ ೧೧೦೮೩/ ೨೦೧೯ ) ರಲ್ಲಿ ಸರ್ಕಾರವು ಅರಣ್ಯ ವಾಸಿಗಳಿಗೆ ಆತಂಕ ಪಡಿಸಬಾರದೆಂಬ ಈ ಹಿಂದೆ ನೀಡಿದ ಮಧ್ಯಂತರ ಆದೇಶವನ್ನು ಮುಂದುವರಿಸಿ … [Read more...] about *ಅರಣ್ಯವಾಸಿಗಳಿಗೆ ಆತಂಕಪಡಿಸುವಂತಿಲ್ಲ ಮದ್ಯಂತರ ಆದೇಶ ಮುಂದುವರೆಸಿದ ಹೈಕೋರ್ಟ್.*
ಕುಮಟಾ ಪಟ್ಟಣದ ಘನತ್ಯಾಜ್ಯವನ್ನು ಹೊನ್ನಾವರ ಪ.ಪಂ.ನ ತ್ಯಾಜ್ಯವಿಲೇವಾರಿ ಘಟಕದಲ್ಲಿ ಸುರಿಯುವ ಪ್ರಕ್ರಿಯೆಗೆ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ
ಹೊನ್ನಾವರ, ಕುಮಟಾ ಪಟ್ಟಣದ ಘನತ್ಯಾಜ್ಯವನ್ನು ಹೊನ್ನಾವರ ಪ.ಪಂ.ನ ತ್ಯಾಜ್ಯವಿಲೇವಾರಿ ಘಟಕದಲ್ಲಿ ಸುರಿಯುವ ಪ್ರಕ್ರಿಯೆಗೆ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಕುರಿತು ಹೊನ್ನಾವರ ಪಟ್ಟಣಪಂಚಾಯತ್ ಅಧ್ಯಕ್ಷೆ ಜೈನಾಬಿ ಸಾಬ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಪ.ಪಂ.ನ ಹಿರಿಯ ಸದಸ್ಯ ನೀಲಕಂಠ ನಾಯ್ಕ ಹೆಚ್ಚಿನ ಮಾಹಿತಿ ನೀಡಿ, ಹೊನ್ನಾವರ ಪ.ಪಂ.ನ ಸರ್ವಸದಸ್ಯರ ಸಭೆಯ ನಿರ್ಣಯದಂತೆ ಅಧ್ಯಕ್ಷರು ಮತ್ತು ತಾವು ಹೈಕೋರ್ಟ್ ಮೊರೆ ಹೋಗಿರುವದಾಗಿ … [Read more...] about ಕುಮಟಾ ಪಟ್ಟಣದ ಘನತ್ಯಾಜ್ಯವನ್ನು ಹೊನ್ನಾವರ ಪ.ಪಂ.ನ ತ್ಯಾಜ್ಯವಿಲೇವಾರಿ ಘಟಕದಲ್ಲಿ ಸುರಿಯುವ ಪ್ರಕ್ರಿಯೆಗೆ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ