ಕಾರವಾರ:ಜಿಲ್ಲಾ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ ಮಡಿವಾಳ, ಸವಿತಾ, ಕುಂಬಾರ, ಉಪ್ಪಾರ ಮತ್ತು ಅಲೆಮಾರಿ ಸಮುದಾಯದ ಅಭ್ಯರ್ಥಿಗಳಿಗೆ 6 ತಿಂಗಳ ಉಚಿತ ಕಂಪ್ಯೂಟರ್ ಹಾರ್ಡವೇರ ಮತ್ತು ನೆಟವರ್ಕಿಂಗ್ ತರಭೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ 21 ಕೊನೆಯ ದಿನವಾಗಿರುತ್ತದೆ. ಅರ್ಜಿದಾರರು 18 ರಿಂದ 35ರ ವಯೋಮಿತಿಯೊಳಗಿದ್ದು, ಕುಟುಂಬದ ವಾರ್ಷಿಕ ವರಮಾನ 40 ಸಾವಿರ ಕಡಿಮೆ ಇರಬೇಕು. ಆಸಕ್ತ ಅಭ್ಯರ್ಥಿಗಳು ತಮ್ಮ … [Read more...] about ಉಚಿತ ಕಂಪ್ಯೂಟರ್ ಹಾರ್ಡವೇರ ಮತ್ತು ನೆಟವರ್ಕಿಂಗ್ ತರಭೇತಿ
ಹೈ
ಹದಗೆಟ್ಟ ಹೈ ಚರ್ಚ ರಸ್ತೆ
ಕಾರವಾರ:ನಗರದಲ್ಲಿ ಎಲ್ಲಡೆ ರಸ್ತೆ ಸಂಚಾರ ಅಸ್ತವ್ಯಸ್ಥಗೊಂಡಿದೆ.ಹಬ್ಬುವಾಡ ರಸ್ತೆಗೆ ಹೊಂದಿಕೊಂಡಂತೆ ಇರುವ ಹೈ ಚರ್ಚಗೆ ತೆರಳುವ ರಸ್ತೆ ಸಂಪೂರ್ಣವಾಗಿ ಹೊಂಡಮಯವಾಗಿದೆ.ಎಲ್ಲೆಂದರಲ್ಲಿ ಮಳೆ ನೀರು ನಿಲ್ಲುವದರಿಂದ ಈ ರಸ್ತೆಯಲ್ಲಿನ ಸಂಚಾರ ಕಷ್ಟಕರವಾಗಿದೆ. ಈ ರಸ್ತೆ ಅಭಿವೃದ್ದಿ ಮಾಡುವಂತೆ ಸ್ಥಳೀಯರು ನಗರಸಭೆಗೆ ಬೇಡಿಕೆ ಸಲ್ಲಿಸಿದರೂ ಯಾವದೇ ಪ್ರಯೋಜನವಾಗಿಲ್ಲ.ತ್ರಿಶಂಕು ಸ್ಥಿತಿಯಲ್ಲಿರುವ ಈ ರಸ್ತೆ ಅಭಿವೃದ್ದಿಗೆ ಅಧಿಕಾರಿಗಳು ಮನಸ್ಸು ಮಾಡಿಲ್ಲ. ಜನಪ್ರತಿನಿಧಿಗಳಿಗೂ … [Read more...] about ಹದಗೆಟ್ಟ ಹೈ ಚರ್ಚ ರಸ್ತೆ