ಕಾರವಾರ:ಕೈಗಾ ಅಣುಸ್ಥಾವನ್ನು ಬೃಹತ್ ಗಾತ್ರದ ಯಂತ್ರೋಪಕರಣವನ್ನು ಸಾಗಿಸುತ್ತಿದ್ದ ಲಾರಿಯೊಂದು ಆಕಸ್ಮಿಕವಾಗಿ ರಸ್ತೆ ಪಕ್ಕದ ಹೊಂಡದಲ್ಲಿ ಸಿಲುಕಿಕೊಂಡಿದ್ದು ಘಟನೆ ವೈಲವಾಡಾದ ನೈತಿಸಾವರದಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಎರಡು ಕಂಟೆನರ್ ಹೊತ್ತು ಸುರಕ್ಷಿತವಾಗಿ ಸಾಗಿಸಲಾಗುತ್ತಿತ್ತು. ವೈಲವಾಡಾದ ನೈತಿಸಾವರ ಬಳಿಯ ರಸ್ತೆ ಕೊಂಚ ಕರಿದಾಗಿದ್ದರಿಂದ ಲಾರಿ ಚಾಲಕ ನಿಯಂತ್ರಣ ತಪ್ಪಿ ರಸ್ತೆಯ ಕೆಳಗೆ ಇಳಿದು ಹೊಂಡದಲ್ಲಿ ಸಿಲುಕಿಕೊಂಡಿದೆ. ಲಾರಿ ಮೇಲೆ ತರುವ ಸಾಕಷ್ಟು … [Read more...] about ಲಾರಿ ಚಾಲಕ ನಿಯಂತ್ರಣ ತಪ್ಪಿ ಹೊಂಡದಲ್ಲಿ ಇಳಿದ ಲಾರಿ
ಹೊಂಡದಲ್ಲಿ
ಹೊಂಡದಲ್ಲಿ ಬಿದ್ದು ಸಾವು
ಹೊನ್ನಾವರ:ಕೈ-ಕಾಲು ತೊಳೆಯಲು ಹೋದ ಯುವಕನೊಬ್ಬ ಚೀರೆಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ಕಡತೋಕಾ ಗ್ರಾ.ಪಂ ವ್ಯಾಪ್ತಿಯ ಜಡ್ಡಿಗದ್ದೆ ಕ್ರಾಸ್ ಬಳಿ ನಡೆದಿದೆ. ಕಡತೋಕಾ ಜಡ್ಡಿಗದ್ದೆ ನಿವಾಸಿ ಶಶಿಧರ ಕೃಷ್ಣಮೂರ್ತಿ ಹೂಗಾರ (20) ಮೃತ ಯುವಕ. ಈತನು ಅಲ್ಲಿಯ ಸಮೀಪದ ಕಡತೋಕಾದ ನಾಗಚೌಡೇಶ್ವರಿ ದೇವಾಲಯಕ್ಕೆ ಹೋಗುವ ಪೂರ್ವದಲ್ಲಿ ಕೆರೆಯೆಂದು ಭಾವಿಸಿ ಕಾಲು ತೊಳೆಯಲು ಹೋಗಿದ್ದನು. ಚೀರೆಕಲ್ಲು ಗಣಿಗಾರಿಕೆ ನಡೆಸಿದ … [Read more...] about ಹೊಂಡದಲ್ಲಿ ಬಿದ್ದು ಸಾವು