ಹಳಿಯಾಳ: ಕನ್ನಡ ಅಭಿಮಾನವು ಕೇವಲ ರಾಜ್ಯೋತ್ಸವಕ್ಕೆ ಮಾತ್ರ ಸೀಮಿತವಾಗಿರಬಾರದು ವಿದ್ಯಾರ್ಥಿಗಳು ಕನ್ನಡ ನಾಡು ನುಡಿಯ ಬಗ್ಗೆ ಅಭಿಮಾನ ಹೊಂದಿ ತಮ್ಮ ಕ್ಷೇತ್ರದಲ್ಲಿ ಸಾಧಿಸುವುದರ ಮೂಲಕ ಕನ್ನಡವನ್ನು ಬೆಳಗಿಸುವ ಕೆಲಸ ಮಾಡಬೇಕು ಎಂದು ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ನ ಆಡಳಿತಾಧಿಕಾರಿ ಪ್ರಕಾಶ ಪ್ರಭು ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಹಳಿಯಾಳ: ಕನ್ನಡ ಅಭಿಮಾನವು ಕೇವಲ ರಾಜ್ಯೋತ್ಸವಕ್ಕೆ ಮಾತ್ರ ಸೀಮಿತವಾಗಿರಬಾರದು ವಿದ್ಯಾರ್ಥಿಗಳು ಕನ್ನಡ ನಾಡು ನುಡಿಯ ಬಗ್ಗೆ … [Read more...] about ಕನ್ನಡವನ್ನು ಬೆಳಗಿಸುವ ಕೆಲಸ ಮಾಡಬೇಕು ;ಪ್ರಕಾಶ ಪ್ರಭು