ಚುನಾವಣೆಯ ಕತ್ಯರ್ವ ಮುಗಿಸಿ ಚಿತ್ರದುರ್ಗದ ಮೂಲಕ ಬೆಂಗಳೂರಿಗೆ ತೆರಳಿ ಅಲ್ಲಿಂದ ತಿರುಪತಿಯತ್ತ ಪ್ರಯಾಣ ಬೆಳೆಸಿದ್ದ ನಗರಸಭೆಯ ಹೆಲ್ತ್ ಇನ್ಸಫೆಕ್ಟರ್ ಸುನೀಲ್ ಗಾವಡೆ ಮತ್ತು ಅವರ ಪತ್ನಿ ಶ್ರೀಮತಿ ಶಾರದಾ ಗಾವಡೆ ಇವರ ಕಾರು ಚಿತ್ರದುರ್ಗದ ಬಳಿ ಲಾರಿ ಹಿಂಭಾಗಕ್ಕೆ ಡಿಕ್ಕಿ ಸಂಭವಿಸಿದೆ. ಅಪಘಾತದ ತಿವ್ರತೆಗೆ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಪತ್ನಿ ಶಾರದಾ ಗಾವಡೆ ಸ್ಥಳದಲ್ಲಿ ಮೃತಪಟ್ಟಿದ್ದು, ಸುನೀಲ್ ಅವರಿಗೆ ಗಂಭೀರ ಗಾಯಗಳಾಗಿವೆ. ಶಾರದಾ ಅವರು ಹಳಿಯಾಳದಲ್ಲಿ ಸೆನಿಟರಿ … [Read more...] about ಚುನಾವಣೆಯ ಕರ್ತವ್ಯ ಮುಗಿಸಿಕೊಂಡು ಹೊಗುತ್ತಿದ್ದ ನಗರಸಭೆಯ ಹೆಲ್ತ ಇನಸ್ಪೆಕ್ಟರ್ ಸುನೀಲ ಗಾವಡಿ ಕಾರು ಅಪಘಾತ ಸ್ಥಳದಲ್ಲಿಯೇ ಪತ್ನಿ ಶಾರದಾ ಗಾವಢಿ ಸಾವು
ಹೊಗುತ್ತಿದ್ದ
ಪಾದಾಚಾರಿಗೆ ವಾಹನ ಡಿಕ್ಕಿ ;ಗಂಭಿರ ಗಾಯ
ಹೊನ್ನಾವರ: ಪಾದಾಚಾರಿಗೆ ವಾಹನ ಗುದಿಪರಿಣಾಮ ವ್ಯಕ್ತಿಯೊರ್ವ ಗಂಭಿರ ಗಾಯಗೊಂಡ ಘಟನೆ ತಾಲೂಕಿನ ಕವಲಕ್ಕಿ ರಾಷ್ಟ್ರೀಯ ಹೆದ್ದಾರಿ 206 ರ ಸಂಭವಿಸಿದೆ.ತಾಲೂಕಿನ ಕವಲಕ್ಕಿ ರಾಷ್ಟ್ರೀಯ ಹೆದ್ದಾರಿ 206 ರ ಮೇಲೆ ನಡೆದುಕೊಂಡು ಹೊಗುತ್ತಿದ್ದ ಪಾದಾಚಾರಿ ರಾಮಚಂದ್ರ ಸುಬ್ರಾಯ ಹೆಗಡೆ(50) ಕೊಂಡದಕೆರೆ ಅವರು ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೋಲೆರೋ ವಾಹನದಲ್ಲಿ ಅಕ್ರಮವಾಗಿ ಮರಳು ತುಂಬಿ ಸಾಗಾಣಿಕೆ ಮಾಡುತ್ತಿದ್ದಾಗ ವಾಹನ ಸಂಖ್ಯೆ ಏಂ 47 9291 ಚಾಲಕ … [Read more...] about ಪಾದಾಚಾರಿಗೆ ವಾಹನ ಡಿಕ್ಕಿ ;ಗಂಭಿರ ಗಾಯ