ಹೊನ್ನಾವರ: ಸಾಮಾಜಿಕ ಜಾಲತಾಣದಲ್ಲಿ ಸದಾ ಕಾಲ ಮುಳುಗಿರುವ ಇಂದಿನ ಯುವ ಸಮುದಾಯವನ್ನು ಕ್ರೀಡೆಯಲ್ಲಿ ಆಸಕ್ತಿ ಮೂಡಿಸುವಂತೆ ಮಾಡುವ ಇಂತಹ ಕ್ರೀಡಾಕೂಟದಲ್ಲಿ ಭಾಗವಹಿಸಲು ಹೆಮ್ಮೆಯೆನಿಸುತ್ತದೆ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಕ್ರೀಡಾಮಂಡಳಿಯ ಸದಸ್ಯರಾದ ಡಾ.ರಮೇಶ ನಾಯಕ ಅಭಿಪ್ರಾಯಪಟ್ಟರು. ಅವರು ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಮತ್ತು ಎಸ್.ಡಿ.ಎಂ.ಪದವಿ ಮಹಾವಿದ್ಯಾಲಯ ಹೊನ್ನಾವರ ಇವರ ಆಶ್ರಯದಲ್ಲಿ ಹೊನ್ನಾವರದ ಎಸ್.ಡಿ.ಎಂ. ಕಾಲೇಜಿನಲ್ಲಿ ನಡೆಯುವ 3 ದಿನಗಳ … [Read more...] about ಹೊನ್ನಾವರದ ಎಸ್.ಡಿ.ಎಂ.ಕಾಲೇಜಿನಲ್ಲಿ ಇದೇ ಮೊದಲ ಬಾರಿಗೆ ವಿಶ್ವವಿದ್ಯಾಲಯ ಮಟ್ಟದ ಅಥ್ಲೆಟಿಕ್ಸ ಕ್ರೀಡಾಕೂಟ ಇಂದಿನಿಂದ ಆರಂಭ
ಹೊನ್ನಾವರದ ಎಸ್.ಡಿ.ಎಂ. ಕಾಲೇಜಿನ
ನಾಗರಿಕತೆ ಕೆಟ್ಟಾಗ ರಾಮಾಯಣ ಕಾವ್ಯ ಹುಟ್ಟಿತು – ಲಕ್ಷ್ಮೀಶ ತೊಳ್ಪಾಡಿ
ಹೊನ್ನಾವರ : ರಾಮಾಯಣ ಒಂದು ಆದಿ ಕಾವ್ಯ. ಆದಿಯ ಕಾವ್ಯ ಅಲ್ಲ, ಮಾತು ಕೆಡುವುದು ಗೊತ್ತಾದರೆ ಹೊಸ ಮಾತು ಹುಟ್ಟಿಕೊಳ್ಳುತ್ತದೆ. ನಾಗರಿಕತೆ ಕೆಡುತ್ತಿರುವುದು ಗೊತ್ತಾದಾಗ ಹುಟ್ಟಿದ ಕಾವ್ಯವೇ ರಾಮಾಯಣ ಎಂದು ಖ್ಯಾತ ಚಿಂತಕ ಲಕ್ಷ್ಮೀಶ ತೋಳ್ಪಾಡಿ ನುಡಿದರು. ಅವರು ಹೊನ್ನಾವರದ ಎಸ್.ಡಿ.ಎಂ. ಕಾಲೇಜಿನ ಕನ್ನಡ ಸಂಘ, ಪರಂಪರೆ ಕೂಟ ಮತ್ತು ಅಭಿನವ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ತತ್ಕ್ಷಣದ ಸ್ಪಂದನ ಜೀವನ … [Read more...] about ನಾಗರಿಕತೆ ಕೆಟ್ಟಾಗ ರಾಮಾಯಣ ಕಾವ್ಯ ಹುಟ್ಟಿತು – ಲಕ್ಷ್ಮೀಶ ತೊಳ್ಪಾಡಿ