ಹೊನ್ನಾವರ:"ಓದು ಮನುಷ್ಯನ ವ್ಯಕ್ತಿತ್ವಕ್ಕೆ ನಿರ್ಧಿಷ್ಟ ದೃಷ್ಟಿಕೋನ ನೀಡುವ ಜೊತೆಗೆ ಸುಸಂಸ್ಕøತ ಹಾಗೂ ಸಭ್ಯ ನಾಗರಿಕ ಸಮಾಜ ರೂಪಿಸಲು ನೆರವಾಗುತ್ತದೆ' ಎಂದು ಇತಿಹಾಸ ಪ್ರಾಧ್ಯಾಪಕ ಪ್ರೊ.ಜಿ.ಎಸ್.ಹೆಗಡೆ ಅಭಿಪ್ರಾಯಪಟ್ಟರು. ಸರ್ಕಾರಿ ಹಿ.ಪ್ರಾ.ಶಾಲೆ ಸ್ಥಿತಿಗಾರ,ಎಸ್.ಡಿ.ಎಂ. ಕಾಲೇಜಿನ ಎನ್.ಎಸ್.ಎಸ್. ಘಟಕ,ಕನ್ನಡ ಸಾಹಿತ್ಯ ಪರಿಷತ್ ಘಟಕ ಹಾಗೂ ಹೊನ್ನಾವರ ತಾಲೂಕಾ ಪತ್ರಕರ್ತರ ಸಂಘ ಇವುಗಳ ಅಶ್ರಯದಲ್ಲಿ ಸ್ಥಿತಿಗಾರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ … [Read more...] about ಓದಿನಿಂದ ಸುಸಂಸ್ಕøತ ನಾಗರಿಕ ಸಮಾಜ ನಿರ್ಮಾಣ ಸಾಧ್ಯ
ಹೊನ್ನಾವರ ತಾಲೂಕಾ ಪತ್ರಕರ್ತರ ಸಂಘ
ಅರಣ್ಯ ರಕ್ಷಣೆ ಜನರ ನಿತ್ಯ ಕಾಯಕವಾಗಲಿ:ಎಸಿಎಫ್ ನಂದೀಶ
ಹೊನ್ನಾವರ:"ಪರಿಸರದ ಮಡಿಲಲ್ಲೇ ಜನ್ಮತಳೆದು ಅದರ ಪ್ರಾಣವಾಯು ಸೇವಿಸಿ ಬದುಕುತ್ತಿರುವ ಮನುಷ್ಯನಿಗೆ ಪರಿಸರದ ಮಹತ್ವದ ಕುರಿತು ಪಾಠ ಮಾಡಬೇಕಾದ ಪ್ರಮೇಯ ಬಂದಿರುವುದು ಒಂದು ವಿಪರ್ಯಾಸದ ಸಂಗತಿ' ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಂದೀಶ ಎಲ್.ಅಭಿಪ್ರಾಯಪಟ್ಟರು. ಅರಣ್ಯ ಇಲಾಖೆ,ಕಾಮಕೋಡ ಪರಿಸರ ಕೂಟ ಹಾಗೂ ಹೊನ್ನಾವರ ತಾಲೂಕಾ ಪತ್ರಕರ್ತರ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಮಕೋಡ ದೇವರಕಾಡಿನಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು … [Read more...] about ಅರಣ್ಯ ರಕ್ಷಣೆ ಜನರ ನಿತ್ಯ ಕಾಯಕವಾಗಲಿ:ಎಸಿಎಫ್ ನಂದೀಶ