ಹೊನ್ನಾವರ: ತಾಲೂಕಿನ ವಿವಿಧ ಗ್ರಾಮೀಣ ಭಾಗದಲ್ಲಿ ಸಂಚರಿಸುವ ಬಸ್ ಸಮರ್ಪಕವಾಗಿಲ್ಲದೇ ಸಮಸ್ಯೆ ಆಗುತ್ತಿದೆ ಎಂದು ಕಾಲೇಜು ವಿದ್ಯಾರ್ಥಿಗಳು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ತಹಶೀಲ್ದಾರ ಕಛೇರಿಗೆ ಆಗಮಿಸಿ ತಹಶೀಲ್ದಾರ ವಿವೇಕ ಶೇಣ್ವಿ ಬಳಿ ಸಮಸ್ಯೆ ಸರಿಪಡಿಸುವಂತೆ ಮನವಿ ಸಲ್ಲಿಸಿದರು.ತಾಲೂಕಿನ ಕಡೆಹಳ್ಳ, ಹಿರೆಬೈಲ್, ತೋಳಸಾಣಿ, ಕೋಟೆಬೈಲ್,ತಲಗೋಡ ಮುಂತಾದ ಗ್ರಾಮೀಣ ಭಾಗಗಳಿಗೆ ಪ್ರತಿನಿತ್ಯ ಬಸ್ ವ್ಯವಸ್ಥೆ ಇಲ್ಲ. ಈಗಾಗಲೇ ಕಾಲೆಜುಗಳು ಆರಂಭಗೊAಡಿದ್ದು, … [Read more...] about ಹೊನ್ನಾವರ ತಾಲೂಕಿನ ಗ್ರಾಮೀಣ ಭಾಗದ ಬಸ್ ಅವ್ಯವಸ್ಥೆ ಸರಿಪಡಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಂದ ತಹಶೀಲ್ದಾರರಿಗೆ ಮನವಿ