ಹೊನ್ನಾವರ: ಜನರಿಗೆ ಪ್ರೀತಿ ವಿಶ್ವಾಸದ ಜೊತೆಗೆ ನಗುಮುಖದ ಸೇವೆಯನ್ನು ನೀಡುವ ಛಾಯಾಚಿತ್ರಗ್ರಾಹಕರು ಅಭಿವೃದ್ಧಿ ಹೊಂದಬೇಕು ಎಂದು ಶಾಸಕ ಸುನೀಲ್ ನಾಯ್ಕ ಹೇಳಿದರು. ಪ್ರಭಾತನಗರದ ಶ್ರೀ ಮೂಡಗಣಪತಿ ಸಭಾಭವನದಲ್ಲಿ ಹೊನ್ನಾವರ ತಾಲೂಕು ಸ್ಟುಡಿಯೋ ಪೊಟೋಗ್ರಾಪರ್ಸ್ ಮತ್ತು ವಿಡಿಯೋ ಗ್ರಾಪರ್ಸ್ ಸಂಘದ 11 ನೇ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಎಲ್ಲರೂ ಫೋಟೋಗ್ರಾಫರ್ ಆಗಲು ಸಾಧ್ಯವಿಲ್ಲ. ಗುಣಮಟ್ಟದ ಫೋಟೋ ಸಿಗಬೇಕಾದರೆ ಛಾಯಾಗ್ರಾಹಕರು ಬೇಕು. ಎಲ್ಲ ಸಮಯದಲ್ಲಿ … [Read more...] about ಜನರಿಗೆ ಪ್ರೀತಿ ವಿಶ್ವಾಸದ ಜೊತೆಗೆ ನಗುಮುಖದ ಸೇವೆಯನ್ನು ನೀಡುವ ಛಾಯಾಚಿತ್ರಗ್ರಾಹಕರು ಅಭಿವೃದ್ಧಿ ಹೊಂದಬೇಕು;ಶಾಸಕ ಸುನೀಲ್ ನಾಯ್ಕ
ಹೊನ್ನಾವರ ತಾಲೂಕು
ಸೀಮೆಎಣ್ಣೆ ಬೋಟ್ ಬಳಸಿ ಮೀನುಗಾರಿಕೆ ಮಾಡುತ್ತಿರುವ ಎಲ್ಲಾ ದೋಣಿಗಳನ್ನು ಜಿಲ್ಲೆಯಾಂದ್ಯಂತ ತಪಾಸಣೆ
ಕಾರವಾರ: ಜಿಲ್ಲೆಯಲ್ಲಿ ಸೀಮೆಎಣ್ಣೆ ಬೋಟ್ ಬಳಸಿ ಮೀನುಗಾರಿಕೆ ಮಾಡುತ್ತಿರುವ ಎಲ್ಲಾ ದೋಣಿಗಳನ್ನು ಜಿಲ್ಲೆಯಾಂದ್ಯಂತ ಒಂದೇ ಹಂತದಲ್ಲಿ ತಪಾಸಣೆ ಕೈಗೊಳ್ಳಲಾಗುವುದು. ಕಾರವಾರ ತಾಲೂಕು ವ್ಯಾಪ್ತಿಯಲ್ಲಿ ಮೀನುಗಾರಿಕೆ ಉಪನಿದೇಶಕರು ಕಾರವಾರ ಕಚೇರಿ ಎದುರುಗಡೆ ಬೀಚ್, ಮಾಜಾಳಿ ಬೀಚ್ (ಗೋಟ್ನಿಭಾಗ), ಮುದಗಾ ಬೀಚ್, ಅಂಕೋಲಾ ತಾಲೂಕು ವ್ಯಾಪ್ತಿಯಲ್ಲಿ ಹಾರವಾಡ (ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಎದುರುಗಡೆ ಬೀಚ್), ಕುಮಟಾ ತಾಲೂಕು ವ್ಯಾಪ್ತಿಯಲ್ಲಿ ವನಳ್ಳಿ, ಬೀಚ್, ತದಡಿ … [Read more...] about ಸೀಮೆಎಣ್ಣೆ ಬೋಟ್ ಬಳಸಿ ಮೀನುಗಾರಿಕೆ ಮಾಡುತ್ತಿರುವ ಎಲ್ಲಾ ದೋಣಿಗಳನ್ನು ಜಿಲ್ಲೆಯಾಂದ್ಯಂತ ತಪಾಸಣೆ