ಹೊನ್ನಾವರ: ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ ಇಂದು ಶನಿವಾರ ದಿ.20ರಂದು ಹೊನ್ನಾವರಕ್ಕೆ ಆಗಮಿಸಿ ಕಾಂಗ್ರೆಸ್ –ಜೆ.ಡಿ.ಎಸ್.ಮೈತ್ರಿ ಪಕ್ಷದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆನಂದ ಅಸ್ನೋಟಿಕರ್ ಪರ ಮತಯಾಚಿಸಲಿದ್ದಾರೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ತಿಳಿಸಿದ್ದಾರೆ. ಅವರು ಇಂದು ಸಂಜೆ 3:30 ಗಂಟೆಗೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯಕ್ಕೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರು, … [Read more...] about ಬಿ.ಕೆ.ಹರಿಪ್ರಸಾದ್ ಹೊನ್ನಾವರಕ್ಕೆ
ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಮುಖಂಡರು
ಬ್ಲಾಕ್ ಕಾಂಗ್ರೆಸ್ನಲ್ಲಿ ಇಂದಿರಾ ಮತ್ತು ಸರದಾರ ಪಟೇಲ್ ಸ್ಮರಣೆ ಇಂದಿರಾ ಗಾಂಧಿ ಜಗತ್ತು ಕಂಡ ದಿಟ್ಟ ಮಹಿಳೆ -ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ
ಹೊನ್ನಾವರ : ಅದ್ಭುತ ಶಕ್ತಿಯಾಗಿದ್ದ ಮಾಜಿ ಪ್ರಧಾನಿ ದಿ. ಇಂದಿರಾಗಾಂಧಿ ಜಗತ್ತು ಕಂಡ ದಿಟ್ಟ ಮಹಿಳೆಯಾಗಿ ಹೊರಹೊಮ್ಮಿದ್ದರು ಎಂದು ಮಾಜಿ ಶಾಸಕಿ ಶಾರದಾ ಶೆಟ್ಟಿ ಅಭಿಪ್ರಾಯ ಪಟ್ಟರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಯವರ ಪಣ್ಯ ತಿಥಿ ಮತ್ತು ದೇಶದ ಪ್ರಥಮ ಗೃಹಮಂತ್ರಿ ಸರದಾರ್ ವಲ್ಲಭಾಯಿ ಪಟೇಲ್ರವರ ಜನ್ಮ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ … [Read more...] about ಬ್ಲಾಕ್ ಕಾಂಗ್ರೆಸ್ನಲ್ಲಿ ಇಂದಿರಾ ಮತ್ತು ಸರದಾರ ಪಟೇಲ್ ಸ್ಮರಣೆ ಇಂದಿರಾ ಗಾಂಧಿ ಜಗತ್ತು ಕಂಡ ದಿಟ್ಟ ಮಹಿಳೆ -ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ
ಅತಿಕ್ರಮಣ ಮತ್ತು ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಸರ್ವಪ್ರಯತ್ನ -ಶಾಸಕಿ ಶಾರದಾ ಶೆಟ್ಟಿ
ಹೊನ್ನಾವರ :ನನ್ನ ಶಾಸಕತ್ವದ ಐದು ವರ್ಷದ ಅವಧಿಯಲ್ಲಿ ಹೊನ್ನಾವರ ನಗರದಲ್ಲಿ ಸಮಸ್ಯೆಯಾಗಿ ಕಾಡುತ್ತಿರುವ ಕುಡಿಯುವ ನೀರು ಮತ್ತು ಅತಿಕ್ರಮಣ ಸಮಸ್ಯೆಯನ್ನು ಬಗೆಹರಿಸಲು ಸರಕಾರದ ಮಟ್ಟದಲ್ಲಿ ಸರ್ವ ಪ್ರಯತ್ನ ನಡೆಸಿದ್ದೇನೆ ಎಂದು ಶಾಸಕಿ ಶಾರದಾ ಎಂ. ಶೆಟ್ಟಿ ಹೇಳಿದರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪಟ್ಟಣದ ಗಾಂಧಿನಗರದಲ್ಲಿ ಏರ್ಪಡಿಸಿದ ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ನನ್ನ ಪ್ರಯತ್ನದ ಫಲವಾಗಿ ಹೊನ್ನಾವರ ನಗರಕ್ಕೆ … [Read more...] about ಅತಿಕ್ರಮಣ ಮತ್ತು ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಸರ್ವಪ್ರಯತ್ನ -ಶಾಸಕಿ ಶಾರದಾ ಶೆಟ್ಟಿ
ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಸುಭದ್ರ -ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ
ಹೊನ್ನಾವರ :ರಾಜ್ಯ ವಿದಾನಸಭೆಗೆ ಚುನಾವಣೆ ಘೋಷಣೆಯಾದ ನಂತರ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮೀಣ ಮಟ್ಟದ ಮತಗಟ್ಟೆಗಳಲ್ಲಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಮುಖಂಡರುಗಳು ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿದ್ದು ಪ್ರತಿ ಮತಗಟ್ಟೆಯಲ್ಲಿಯೂ ಕಾಂಗ್ರೆಸ್ ಸುಭದ್ರವಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ಹೇಳಿದರು. ಅವರು ಚಂದಾವರ ಕಾಂಗ್ರೆಸ್ ಘಟಕ ಹೊದ್ಕೆಯ ಕಾಂಗ್ರೆಸ್ ಮುಖಂಡ ಮಾದೇವ ನಾಯ್ಕ … [Read more...] about ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಸುಭದ್ರ -ಬಿ.ಸಿ.ಸಿ. ಅಧ್ಯಕ್ಷ ಜಗದೀಪ ತೆಂಗೇರಿ