ಹೊನ್ನಾವರ .ತಾಲೂಕಿನ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕವಲಕ್ಕಿಯಲ್ಲಿ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಭಾರತೀ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ . ಉಮೇಶ ವಿ. ಹೆಗಡೆ ಅಬ್ಳಿ ಇವರು ವಹಿಸಿದ್ದರು. ರವೀಂದ್ರ ಪಿ.ಸಿ. ವಲಯ ಅರಣ್ಯ ಅಧಿಕಾರಿಗಳು ಹೊನ್ನಾವರ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜನಾರ್ಧನ ವೈದ್ಯ ಕರ್ನಾಟಕ ಬ್ಯಾಂಕ್ ಬ್ರಾಂಚ್ ಮ್ಯಾನೇಜರ್ ಹೊನ್ನಾವರ ಮುಖ್ಯ … [Read more...] about ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ