ಹೊನ್ನಾವರ, ಗ್ರಾಮೀಣ ಭಾಗದ ಮಹಿಳೆಯರ ಅಭಿವೃದ್ದಿಗೆ ಶ್ರಮಿಸುವ ಮೂಲಕ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ರಾಜ್ಯದೆಲ್ಲಡೆ ಮನೆಮಾತಾಗಿದೆ ಇದನ್ನು ಇನ್ನಷ್ಟು ಸದೃಡಗೊಳಿಸುವ ಕೆಲಸ ಮಹಿಳೆಯರಿಂದ ಆಗಬೇಕು ಎಂದು ತಾಲೂಕ ಪಂಚಾಯತ ಸದಸ್ಯ ತುಕಾರಾಂ ನಾಯ್ಕ ಅಭಿಪ್ರಾಯಪಟ್ಟರು ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹೊನ್ನಾವರ ವಲಯ ಮಟ್ಟದ ಸಾಮೋಹಿಕ ಸತ್ಯನಾರಾಯಣ ಪೂಜೆ ಹಾಗು ಪದಗ್ರಹಣ ಕಾರ್ಯಕ್ರಮ ಕರ್ಕಿ ಜ್ಞಾನೇಶ್ವರಿ ಸಭಾಭವನದಲ್ಲಿ ಉದ್ಘಾಟಿಸಿ … [Read more...] about ಮಹಿಳೆಯರಿಂದ ಮಾತ್ರ ಸಮಾಜದ ಅಭಿವೃದ್ದಿ ಸಾಧ್ಯ;ತುಕಾರಾಂ ನಾಯ್ಕ